ಅದ್ಯಾಕೆ ಹಿಂದೂ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ?

Saturday, September 18th, 2021
Dharmendra

ಮಂಗಳೂರು : ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ […]

ಜಿಲ್ಲಾ ಕಾರಾಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಂದ ದಿಡೀರ್ ದಾಳಿ

Saturday, April 14th, 2018
Mangaluru Jail

ಮಂಗಳೂರು : ಜಿಲ್ಲಾ ಕಾರಾಗ್ರಹಕ್ಕೆ ಶನಿವಾರ  ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ದಿಡೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು . ಸುಮಾರು 20 ಪೊಲೀಸ್ ಅಧಿಕಾರಿಗಳು ಹಾಗೂ 40 ಸಿಬ್ಬಂದಿಗಳು ದಾಳಿ ವೇಳೆ ಉಪಸ್ಥಿತರಿದ್ದರು .ಜೈಲ್ ನ ಪ್ರತಿಯೊಂದು ಸೆಲ್ ಗಳನ್ನೂ ಪರಿಶೀಲನೆ ನಡೆಸಲಾಯಿತು . ದಾಳಿಯ ವೇಳೆ ಬಿಡಿ ಸಿಗರೇಟ್ ಗಾಂಜಾ ಬ್ಲೇಡ್ ಕತ್ತರಿ ಗಾಂಜಾ ಮೊಬೈಲ್ ಫೋನ್ ಗಳು ಸಿಮ್ ಕಾರ್ಡ್ ಗಳು ಪತ್ತೆಯಾಗಿವೆ ಎಂದು ಡಿಸಿಪಿ ಹನುಮಂತರಾಯ ತಿಳಿಸಿದರು .ಬೈಟ್ […]

ಬೆಂಗಳೂರಿಗೆ ಹೋಗಿದ್ದ ಯುವತಿಯೋರ್ವಳು ಮಗುವಿನ ಸಮೇತ ಪತ್ತೆ

Thursday, October 20th, 2016
Missing-mangaluru-lady

ಮಂಗಳೂರು: ಕೆಲಸ ಸಿಕ್ಕಿದೆ ಎಂದು ಬೆಂಗಳೂರಿಗೆ ಹೋಗಿದ್ದ ಯುವತಿಯೋರ್ವಳು ಬಳಿಕ ಮಗುವಿನ ಸಮೇತ ಪತ್ತೆಯಾಗಿರುವ ಪ್ರಸಂಗ ನಗರದ ಜನತೆಯಲ್ಲಿ ಆಶ್ಚರ್ಯ ಮೂಡಿಸಿದೆ. ನಗರದ ಬೆಸೆಂಟ್‌ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಬೊಕ್ಕಪಟ್ನ ನಿವಾಸಿ ಐಶ್ವರ್ಯ ಶೆಟ್ಟಿ ಮೂರು ತಿಂಗಳ ಹಿಂದೆ ಉದ್ಯೋಗ ದೊರೆತಿರುವುದಾಗಿ ಹೇಳಿ ಬೆಂಗಳೂರಿಗೆ ತೆರಳಿದ್ದಳು. ಬೆಂಗಳೂರಿಗೆ ತೆರಳಿದ್ದ ಕೆಲ ದಿನಗಳವರೆಗೆ ತಾಯಿ ಜೊತೆ ನಿರಂತರ ಸಂಪರ್ಕದಲ್ಲಿದ್ದ ಐಶ್ವರ್ಯ ಕೆಲ ದಿನಗಳ ನಂತರ ತಾಯಿ ಜೊತೆ ಮಾತುಕತೆ ನಿಲ್ಲಿಸಲು ಪ್ರಯತ್ನಿಸಿದ್ದಳಂತೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಊರಿಗೆ […]

ಗಾಂಜಾ ಸಾಗಾಟಕ್ಕೆ ಯತ್ನಿಸಿದ ಮಹಿಳೆಯೊಬ್ಬರ ಬಂಧನ

Saturday, August 20th, 2016
Ganja

ಮಂಗಳೂರು: ನಗರದಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯನ್ನು ಕಸಬಾ ಬೆಂಗರೆಯ ಫಾತಿಮಾ (21) ಎಂದು ಗುರುತಿಸಲಾಗಿದೆ. ನಗರದ ಕಾರಾಗೃಹದೊಳಗೆ ಗಾಂಜಾ ಸಾಗಿಸಲು ಯತ್ನಿಸಿದ ಈಕೆಯನ್ನು ಕೈಗಾರಿಕಾ ಭದ್ರತಾ ಪಡೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆ ತನ್ನ ಬಟ್ಟೆಯೊಳಗೆ 47 ಗ್ರಾಂ ಗಾಂಜಾವನ್ನಿಟ್ಟುಕೊಂಡು ಕೈದಿ ಅಸಿಪ್‌‌ ಎಂಬಾತನಿಗೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಆರೋಪಿ ಮಹಿಳೆಯನ್ನು ಬರ್ಕೆ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.