ಬಳ್ಳಾಲ್ ಭಾಗ್ 63ನೇ ವರ್ಷದ ಗುರ್ಜಿ ದೀಪೋತ್ಸವ

Friday, November 21st, 2014
Ballalbagh Gurji

ಮಂಗಳೂರು: ಗುರ್ಜಿ ದೀಪೋತ್ಸವ ಸಮಿತಿ ಬಳ್ಳಾಲ್ ಭಾಗ್ ಮಂಗಳೂರು ಇದರ ಆಶ್ರಯದಲ್ಲಿ 63ನೇ ವರ್ಷದ ಗುರ್ಜಿ ದೀಪೋತ್ಸವವು ನವೆಂಬರ್ 19, ಬುಧವಾರದಂದು ಜರುಗಿತು. ಆ ಪ್ರಯುಕ್ತ ತಾ.17.11.2014ನೇ ಸೋಮವಾರ ಮಧ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಮತ್ತು ಅನ್ನಸಂತರ್ಪಣೆ ನಡೆಯಿತು. ಗುರ್ಜಿ ದೀಪೋತ್ಸವ ಸಮಾರಂಭವನ್ನು ಜಯರಾಮ್ ಹಂದೆ ಕರ್ನಾಟಕ ಬ್ಯಾಂಕ್ ಡಿಜಿಎಂ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಿ.ಪದ್ಮನಾಭ ರೈ , ಜಯಂತಿ ಆಚಾರ್ ಈ ಸಂದರ್ಭ ಉಪಸ್ಥಿತರಿದ್ದರು. ಸಂಜೆ 6.30ಕ್ಕೆ ಸನಾತನ ನಾಟ್ಯಾಲಯ ವಿದುಷಿ ಶಾರದಾಮಣಿ ಶೇಖರ್ […]