ದೀಪಕ್ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡದ ಆರೋಪದಿಂದ ಕುಮಾರಸ್ವಾಮಿ ಯೂಟರ್ನ್ ಹೊಡೆದರೆ ?

Tuesday, January 9th, 2018
Kumaraswamy

  ಮಂಗಳೂರು: ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಈಗ ದೊಡ್ಡ ವಿವಾದವಾಗಿ ಬೆಳೆದಿದೆ. ಮೈಸೂರಲ್ಲಿ ಸೋಮವಾರ ಬೆಳಗ್ಗೆ ಮಾತನಾಡಿದ ಕುಮಾರಸ್ವಾಮಿ, ದೀಪಕ್ ಕೊಲೆ ಕೇಸಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ಕೈವಾಡವಿದೆ ಎಂದು ಹೇಳಿದ್ದು ವರದಿಯಾಗಿತ್ತು. ಬಳಿಕ ಈ ಬಗ್ಗೆ ಕುಮಾರಸ್ವಾಮಿ ಯೂಟರ್ನ್ ಹೊಡೆದು ತನಗೆ ಬಂದಿರುವ ಮಾಹಿತಿ ತಪ್ಪಿರಬಹುದು ಎಂದು ಹೇಳಿದ್ದಾರೆ ಎಂದು ಸುದ್ದಿಯಾಯಿತು. ಕುಮಾರಸ್ವಾಮಿ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ […]

ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್, ಬಷೀರ್ ಮನೆಗೆ ಸಿಎಂ ಭೇಟಿ

Monday, January 8th, 2018
deepak-rao

ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ರಾವ್ ಮತ್ತು ಅಬ್ದುಲ್ ಬಷೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಮೊದಲಿಗೆ ಸುರತ್ಕಲ್ ಕಾಟಿಪಳ್ಳದಲ್ಲಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಸಂಜೆ ವೇಳೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಸಿ‌.ಎಂ ಅವರೊಂದಿಗೆ ಸಚಿವ ರಮನಾಥ್ ರೈ, ಯು.ಟಿ ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್ ಕೂಡ ದೀಪಕ್ ಮನೆಗೆ ಭೇಟಿ ನೀಡಿದರು. ಸಂಕಷ್ಟಕ್ಕೆ ಸ್ಪಂದಿಸಿದ […]

ಮಂಗಳೂರಲ್ಲಿ ಹಲ್ಲೆಗೊಳಗಾದ ಬಷೀರ್ ಸ್ಥಿತಿ ಅತ್ಯಂತ ಗಂಭೀರ

Saturday, January 6th, 2018
murdered

ಮಂಗಳೂರು: ನಗರದ ಕೊಟ್ಟಾರ ಚೌಕಿಯ ಬಳಿ ಆಗಂತುಕರಿಂದ ಹಲ್ಲೆಗೆ ಒಳಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಶೀರ್ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದಾರೆ. ದೀಪಕ್ ರಾವ್ ಕೊಲೆ ನಡೆದ ದಿನವೇ ಸಂಜೆ ವೇಳೆ ಅಂಗಡಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬಷೀರ್ ಅವರ ಮೇಲೆ ಅಗಂತುಕರು ಕತ್ತಿಗಳೊಂದಿಗೆ ದಾಳಿ ಸತತ 17 ಬಾರಿ ಅವರ ಮೇಲೆ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತಿದ್ದ ಬಷೀರ್ ಅವರನ್ನು ಶೇಖರ್ ಮತ್ತು ರಾಹುಲ್ ಎಂಬ ಹಿಂದೂ ಯುವಕರು ಆಸ್ಪತ್ರೆಗೆ […]

“ಬಷೀರ್ ಬಗ್ಗೆ ಮಾತನಾಡದ ಬಿಜೆಪಿಗೆ ಅಲ್ಪ ಸಂಖ್ಯಾತರ ಘಟಕ ಯಾಕೆ?”

Saturday, January 6th, 2018
busheer

ಮಂಗಳೂರು: ದೀಪಕ್ ರಾವ್ ಕೊಲೆಯ ವಿರುದ್ದ ಬಂದ್, ರಸ್ತೆ ತಡೆ ಅಂತ ಬೀದಿಗಿಳಿದಿರುವ ಬಿಜೆಪಿ ಮುಖಂಡರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿರುವ ಅಬ್ದುಲ್ ಬಷೀರ್ ಬಗ್ಗೆ ಯಾಕೆ ಮಾತಾಡುವುದಿಲ್ಲ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ದೀಪಕ್ ಹತ್ಯೆಗೆ ಪ್ರತೀಕಾರ ಎಂದು ರಸ್ತೆಯಲ್ಲಿ ಹೋಗುವ ಅಮಾಯಕ ಮುಸಲ್ಮಾನನ್ನು ಕಡಿದು ಕೊಲೆ ಮಾಡುವುದು ಬಿಜೆಪಿಗೆ ಸಮ್ಮತವೇ?” ಎಂದು ಪ್ತಶ್ನಿಸಿದ್ದಾರೆ. “ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ […]