ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]

ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

Tuesday, May 25th, 2021
Basavaraj Horatti

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ […]

ಜನಪ್ರತಿನಿಧಿಗಳು ಸರ್ಕಾರಿ ಶಾಲೆ ಉನ್ನತೀಕರಣಕ್ಕೆ ಪ್ರಯತ್ನಿಸಬೇಕು : ಬಸವರಾಜ ಹೊರಟ್ಟಿ 

Saturday, July 28th, 2018
Aequs

ಹುಬ್ಬಳ್ಳಿ : ಜನಪ್ರತಿನಿಧಿಗಳು ತಾವು ಓದಿದ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲು ಪ್ರಯತ್ನಿಸಬೇಕು. ಶಾಲೆಗಳನ್ನು ದತ್ತು ತೆಗೆದುಕೊಂಡು ಉನ್ನತೀಕರಿಸಿದಾಗ ಶಾಲೆಗಳಲ್ಲಿ ಹಾಜರಾತಿ ಹೆಚ್ಚಳವಾಗುತ್ತದೆ ಆಗ ಸರ್ಕಾರ  ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಮೆಯವೇ ಬರುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಹುಬ್ಬಳ್ಳಿಯ ಸರಕಾರಿ ಪ್ರಾಥಮಿಕ ಶಾಲೆ ಕೆಬಿಎಸ್ ನಂ.16 ರಲ್ಲಿ ಏಕಸ್ ಪ್ರತಿಷ್ಠಾನವು ಶಿಕ್ಷಣ ಇಲಾಖೆಯ ಸರ್ವ ಶಿಕ್ಷಣ ಅಭಿಯಾನ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಅಗಸ್ತ್ಯ ಇಂಟರ್ನ್ಯಾಷನಲ್  ಫೌಂಡೇಷನ್ ಪಾಲುದಾರಿಕೆಯಲ್ಲಿ ಸರಕಾರಿ ಮಕ್ಕಳಿಗೆ ಸ್ಟೆಮ್ […]