ಉಡುಪಿ ಜಿಲ್ಲೆ14 ದಿನ ಸಂಪೂರ್ಣ ಲಾಕ್ ಡೌನ್, ಗಡಿಗಳು ಬಂದ್, ಬಸ್ಸು ಸಂಚಾರ ಇಲ್ಲ

Wednesday, July 15th, 2020
udupi DC

ಉಡುಪಿ  : ರಾಜ್ಯ ಸರಕಾರ ಕೋವಿಡ್ 19  ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿ ರುವ ಹಿನ್ನಲೆ . ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಧಿಸದಿರುವ ತೀರ್ಮಾನವನ್ನು ಮಂಗಳವಾರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 29ರವರೆಗೆ ಅಂದರೆ 14 ದಿನಗಳ ಕಾಲ ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡುವ ನಿರ್ಧಾರಕ್ಕೆ ಸಭೆ ಬಂದಿತ್ತು. ಮತ್ತು ಈ 14 […]

ವಿದ್ಯಾರ್ಥಿಗಳ ಬಸ್ಸು ಸಂಚಾರದ ಅವ್ಯವಸ್ಥೆ ವಿರುದ್ದ ಎಸ್.ಐ.ಓ ಪ್ರತಿಭಟನೆ

Saturday, September 28th, 2013
sio

ಮಂಗಳೂರು : ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳ ಬಸ್ಸು ಸಂಚಾರದ ಅವ್ಯವಸ್ಥೆ ವಿರುದ್ದ ಜಿಲ್ಲಾಧಿಕಾರಿ ಕಛೇರಿ ಎದುರು ಶನಿವಾರ ಪ್ರತಿಭಟನೆ ನಡೆಯಿತು. ನಮ್ಮ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಬಸ್ಸು ಸಂಚಾರವು ತುಂಬಾ ಕಷ್ಟಕರವಾಗಿ ಪರಿಣಮಿಸುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶಾಲೆಯ ಹಾದಿಯು ದುಸ್ತರವಾಗಿದೆ ಎಂದು ಅಬ್ದುಲ್ ಲತೀಫ್ ಹೇಳಿದರು. ಶಾಲೆಗೆ ಹೋಗುವಾಗ ವಿದ್ಯಾರ್ಥಿಗಳ ಬಸ್ಸು ಶುಲ್ಕವು ಕೆಲವೊಮ್ಮೆ 4 ರೂಪಾಯಿ, ಇನ್ನು ಕೆಲವೊಮ್ಮೆ 5 ರೂಪಾಯಿಯಂತೆ ವಸೂಲಿ ಮಾಡಲಾಗುತ್ತಿದೆ. ಈ ದರವನ್ನು […]