ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪ್ರಸ್ತಾಪಿಸುವಂತೆ ಆಗ್ರಹಿಸಿ ಮನವಿ

Saturday, September 26th, 2020
Manjeshwara Bjp

ಮಂಜೇಶ್ವರ:- ಕಾಸರಗೋಡು – ಮಂಗಳೂರು ಕೆ.ಎಸ್.ಆರ್.ಟಿ.ಸಿ ಅಂತರ್ ರಾಜ್ಯ ಬಸ್ ಸರ್ವಿಸ್ ಶೀಘ್ರ ಪುನಃ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕೆ.ಎಸ್.ಆರ್.ಟಿ.ಸಿ ಮೆನೇಜಿಂಗ್ ಡೈರೆಕ್ಟರ್ ರವರಿಗೆ ಬಿಜೆಪಿ ಮಂಜೇಶ್ವರದ ನಿಯೋಗದವರು ಭೇಟಿಯಾಗಿ ಮನವಿ ಸಲ್ಲಿಸಿದರು. ಓಬಿಸಿ ಮೋರ್ಚಾ ಕೇರಳ ರಾಜ್ಯ ಕೋಶಾಧಿಕಾರಿ ನ್ಯಾಯವಾದಿ ನವೀನ್ ರಾಜ್ ಕೆ.ಜೆ ಯವರು ಮನವಿ ಸಲ್ಲಿಸಿದರು. ಈ ವೇಳೆ ಬಿಜೆಪಿ ಮಂಜೇಶ್ವರ ಮಂಡಲ ಉಪಾಧ್ಯಕ್ಷ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ, ಓಬಿಸಿ ಮೋರ್ಚಾ ಮಂಜೇಶ್ವರ ಪಂಚಾಯತ್ ಸಮಿತಿ ಪ್ರಧಾನ […]