ಬಹುಮುಖ ಪ್ರತಿಭಾನ್ವಿತ ಪೆರ್ಲದ ಸನ್ನಿಧಿ ಟಿ.ರೈಗೆ ಪ್ರಧಾನಿಯಿಂದ ಶುಭಾಶಯ ಪತ್ರ

Thursday, April 14th, 2016
Sannidi Rai

ಪೆರ್ಲ : ಲಲಿತ ಕಲೆ, ಸಾಹಿತ್ಯ, ಸಂಗೀತಗಳಲ್ಲಿ ಬಹುಮುಖ ಪ್ರತಿಭೆಯಾಗಿ ಬೆಳೆದು ಬರುತ್ತಿರುವ ಪೆರ್ಲದ ಸನ್ನಿಧಿ ಟಿ.ರೈ ಎಂಬ ಹನ್ನೊಂದರ ಹರೆಯದ ಪುಟಾಣಿಗೆ ಭಾರತದ ಶ್ರೇಷ್ಠ ಪ್ರಧಾನಿಗಳಲ್ಲಿ ಒರ್ವರಾದ ನರೇಂದ್ರ ಮೋದಿ ನೇರಾ ಶುಭಾಶಯಪತ್ರ ಕಳುಹಿಸುವ ಮೂಲಕ ತನ್ನ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಎಳೆಯ ಪ್ರತಿಭೆಗಳತ್ತಲೂ ತನ್ನ ಪ್ರೀತಿ,ಕಾಳಜಿಯನ್ನು ವ್ಯಕ್ತಪಡಿಸಿ ಗಮನ ಸೆಳೆದಿದ್ದಾರೆ. ಎಣ್ಮಕಜೆ ಗ್ರಾ.ಪಂ.ನ ಹಳ್ಳಿ ಪ್ರದೇಶವಾದ ಪೆರ್ಲಕ್ಕೂ ಪ್ರಧಾನ ಮಂತ್ರಿ ಕಾರ್ಯಲಯದ ಡೆಲ್ಲಿಗೂ ಪತ್ರ ಮುಖೇನ ಅವಿನಭಾವ ಸಂಬಂಧವೇರ್ಪಡಿಸುವಲ್ಲಿ ಬದಿಯಡ್ಕ ಚಿನ್ಮಯ ಶಾಲೆಯ ೬ನೇ […]

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Friday, August 14th, 2015
Rud Shed

ಉಜಿರೆ : ಗ್ರಾಮೀಣ ಪ್ರದೇಶದ ಆರ್ಥಿಕ ಪ್ರಗತಿಯಿಂದ ದೇಶದ ಆರ್ಥಿಕ ಪ್ರಗತಿ ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕ ಪಿ.ಎಸ್. ರಾವತ್ ಹೇಳಿದರು. ಧರ್ಮಸ್ಥಳದಲ್ಲ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. […]