ಬಾಂಗ್ಲಾದೇಶಿ ಹಿಂದೂಗಳ ಮೇಲಿನ ಜಿಹಾದಿ ದಾಳಿಯ ವಿರುದ್ಧ 15 ರಾಜ್ಯಗಳಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ; 137 ಸ್ಥಳಗಳಲ್ಲಿ ಸರಕಾರಕ್ಕೆ ಮನವಿ !

Tuesday, October 19th, 2021
HJJ

ಮಂಗಳೂರು : ಬಾಂಗ್ಲಾದೇಶಿ ಹಿಂದೂಗಳ ಮೇಲಿನ ಜಿಹಾದಿ ದಾಳಿಯ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶದ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ಆಂದೋಲನಗಳನ್ನು ನಡೆಸಿತು. ಇದರಲ್ಲಿ ಜಿಹಾದಿ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಯಾಗಬೇಕು, ಎಂಬ ಬೇಡಿಕೆಗಾಗಿ ಬಾಂಗ್ಲಾದೇಶ, ಅದೇರೀತಿ ಭಾರತದ ನವದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಗೋವಾ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮಗಳಲ್ಲಿ ಬಂಗಾಳ, ಮೇಘಾಲಯ, ಅಸ್ಸಾಂ ಮತ್ತು ತ್ರಿಪುರಾ, ಒಡಿಶಾ ಈ 15 ರಾಜ್ಯಗಳಲ್ಲಿನ ಹಿಂದೂಗಳು ಭಾಗವಹಿಸಿದ್ದರು. […]

ಬಾಂಗ್ಲಾದೇಶಿಗಳಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಯುವತಿಯನ್ನು ಪತ್ತೆ ಹಚ್ಚಿದ ಪೊಲೀಸರು

Saturday, May 29th, 2021
Bangla Deshi

ಬೆಂಗಳೂರು : ನಗರದ ಎನ್ ಆರ್ ಐ ಲೇಔಟ್‌ನಲ್ಲಿರುವ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತ ಯುವತಿ ಕೇರಳದ ಕ್ಯಾಲಿಕಟ್‌ನಲ್ಲಿ ಪತ್ತೆಯಾಗಿದ್ದಾಳೆ. ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಲು ಎಂಟು ಮಂದಿ ವಿಕೃತರು ಸತತ ಒಂದು ಗಂಟೆ ಕಾಲ ಹಿಂಸೆ ನೀಡಿರುವ ವಿಡಿಯೋ ತುಣುಕು ಬಹಿರಂಗವಾಗಿದೆ. ಎಂಟು ಮಂದಿ ಬಾಂಗ್ಲಾ ನಿವಾಸಿಗಳು ಯುವತಿ ಮೇಲೆ ಹಲ್ಲೆ ಮಾಡಿದ್ದಾರೆ. ಕಾಲು ಹಿಡಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದೇ ಹಲ್ಲೆ ನಡೆಸಿದ್ದಾರೆ. ವೇಶ್ಯಾವಾಟಿಕೆ ವೃತ್ತಿಗೆ ಒಳಗಾಗದಿದ್ದರೆ ಹೀಗೇ ಹಿಂಸೆ ನೀಡುವುದಾಗಿ ಹೆದರಿಸಿದ್ದಾರೆ. ತದನಂತರದಲ್ಲಿ ಹಲ್ಲೆಗೆ ಒಳಗಾದ […]

ಬಾಂಗ್ಲಾದೇಶಿ ಕಳ್ಳ ನುಸುಳುಕಾರರನ್ನು ದೇಶದಿಂದ ಓಡಿಸಿ : ವಿಶ್ವ ಹಿಂದು ಪರಿಷತ್, ಬಜರಂಗದಳ

Wednesday, February 26th, 2014
Bajranga Dal

ಮಂಗಳೂರು: ಕಳೆದ ಕೆಲವು ವರ್ಷಗಳಿಂದ ಬಾಂಗ್ಲಾ ನುಸುಳುಕೋರರು ನಿರಂತರ ಭಾರತಕ್ಕೆ ನುಸುಳುತ್ತಿದ್ದಾರೆ. ಈ ದೇಶದ ಅರ್ಥವ್ಯವಸ್ಥೆ ಹಾಗೂ ಆತಂರಿಕ ಭದ್ರತೆಗೆ ಅಪಾಯ ತರುತ್ತಿದ್ದಾರೆ. ಅಸ್ಸಾಂನಿಂದ ಪ್ರಾರಂಭವಾದ ಈ ಕಳ್ಳ ನುಸುಳುವಿಕೆ ಇಡೀ ದೇಶವನ್ನು ವ್ಯಾಪಿಸಿ ಸಂಕಟಮಯ ಪರಿಸ್ಥಿಯನ್ನು ತಂದಿದೆ. ಆಯಾ ರಾಜ್ಯಗಳಲ್ಲಿ ನುಸುಳುಕೋರರಿಂದ ಲೂಟಿ, ಭಯೋತ್ಪಾದನೆ, ಡಕಾಯಿತಿ ಮುಂತಾದ ಅಪರಾಧಿ ಕೃತ್ಯಗಳಲ್ಲಿ ಸೇರಿಕೊಂಡಿದ್ದಾರೆ. ಒಂದೆಡೆ ಈ ಕಳ್ಳ ನುಸುಳುವಿಕೆ ಗಂಭೀರ ಅಪಾಯವನ್ನು ತಂದೊಡ್ಡಿದರೆ ಇನ್ನೊಂದೆಡೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಅತ್ಯಾಚಾರ, ಸಂಪತ್ತನ್ನು ಲೂಟಿಮಾಡುವುದು ಈ ಕೃತ್ಯಗಳಿಂದ […]