ಮಂಗಳೂರು : ಉಗ್ರರ ದಾಳಿ ಸಾಧ್ಯತೆ ಎಚ್ಚರಿಕೆಯಿಂದಾಗಿ ನಗರದಾದ್ಯಂತ ತೀವ್ರ ಕಟ್ಟೆಚ್ಚರ ಘೋಷಣೆ

Saturday, August 17th, 2019
Kadri-police

ಮಂಗಳೂರು : ಗುಪ್ತಚರ ವರದಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಕರಾವಳಿ ನಗರ ಮಂಗಳೂರಿನಲ್ಲೂ ಉಗ್ರರ ದಾಳಿ ಸಾಧ್ಯತೆ ಎಚ್ಚರಿಕೆಯಿಂದಾಗಿ ನಗರದಾದ್ಯಂತ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ. ಕಡಲ ತಡಿಯ ಮಂಗಳೂರಿನಲ್ಲಿ ಕೂಡ ಉಗ್ರರ ದಾಳಿ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರಿನ ಪ್ರಮುಖ ಸ್ಥಳ, ಇನ್ಫೋಸಿಸ್, ಆಸ್ಪತ್ರೆ, ಸೇರಿದಂತೆ ವಿವಿಧೆಡೆ ಪೊಲೀಸರ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರಿನ ಕದ್ರಿ […]