ಕುಂದಾಪುರ : ಬಾಬು ಶೆಟ್ಟಿ ಕೊಲೆ ಪ್ರಕರಣ; ಆರು ಮಂದಿ ಆರೋಪಿಗಳ ಬಂಧನ

Friday, December 27th, 2019
Kundapur

ಕುಂದಾಪುರ : ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಕಲ್ಕಂಬ ಎಂಬಲ್ಲಿ ಡಿ.17ರಂದು ನಡೆದ ಚೋರ್ಮಕ್ಕಿ ಬಾಬು ಶೆಟ್ಟಿ ಎಂಬವರ ಭೀಕರ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಬುಧವಾರ ರಾತ್ರಿ ಬಂಧಿಸುವಲ್ಲಿ ಕುಂದಾಪುರ ಉಪ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್ ನೇತೃತ್ವದ ಪೊಲೀಸರ ತಂಡ ಯಶಸ್ವಿಯಾಗಿದೆ. ನೇರಳಕಟ್ಟೆ ನಿವಾಸಿ ತೇಜಪ್ಪ ಶೆಟ್ಟಿ (68) ಇಡೀ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೆಟ್ರಕಟ್ಟೆ ನಿವಾಸಿ ಉದಯ್ ರಾಜ್ ಶೆಟ್ಟಿ(55) ಕೊಲೆಯ ಸಂಪೂರ್ಣ ಯೋಜನೆ ರೂಪಿಸಿದವರಾಗಿದ್ದಾರೆ. ಉಳಿದಂತೆ ಕೊಲೆಗೆ […]

ಕ್ಷೇತ್ರದ ಶಾಸಕನನ್ನಾಗಿ ಆರಿಸಿದ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ: ಬಿ.ಎಂ.ಸುಕುಮಾರ ಶೆಟ್ಟಿ

Monday, May 28th, 2018
b-m-sukamar-shetty

ಬೈಂದೂರು: ಅಧಿಕಾರ ಯಾವಾಗಲು ಶಾಶ್ವತವಲ್ಲ ಅಧಿಕಾರದ ಅವಧಿಯಲ್ಲಿ ಜನರಿಗೆ ನೀಡುವ ಸೇವೆ ಸದಾ ಶಾಶ್ವತವಾಗಿರುತ್ತದೆ. ಕ್ಷೇತ್ರದ ಶಾಸಕನನ್ನಾಗಿ ಆರಿಸಿದ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ.ಹೀಗಾಗಿ ಅಭಿವೃದ್ದಿಯ ಮೂಲಕ ಬೈಂದೂರು ಕ್ಷೇತ್ರದ ಜನ ಸೇವೆ ಮಾಡುವೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದ್ದಾರೆ. ಬೈಂದೂರು ಜೆ.ಎನ್.ಆರ್ ಕಲಾಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬೈಂದೂರು ಇದರ ವತಿಯಿಂದ ಮತದಾರರಿಗೆ ಹಾಗೂ ಕಾರ್ಯಕತರ ಅಭಿನಂದನಾ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿ ಬೈಂದೂರು ಕ್ಷೇತ್ರದಲ್ಲಿನ ಕುಡಿಯುವ ನೀರಿನ […]