ಮೆಹೆಂದಿ ಕಾರ್ಯಕ್ರಮಕ್ಕೆ ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ

Monday, March 29th, 2021
child Abuse

ವಿಟ್ಲ : ಮೆಹೆಂದಿ ಕಾರ್ಯಕ್ರಮಕ್ಕೆ ವೊಂದಕ್ಕೆ ಬಂದ  ಬಾಲಕನ ಮೇಲೆ  ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ  ಮನೆಯೊಂದರಲ್ಲಿ ಮೆಹೆಂದಿ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ  ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ  ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ […]

ಸುರತ್ಕಲ್ ಬೀಚ್ ನಲ್ಲಿ ಸಮುದ್ರ ಪಾಲಾದ ಶಿವಮೊಗ್ಗ ಮೂಲದ ಬಾಲಕ

Tuesday, March 2nd, 2021
surathkal Beach

ಮಂಗಳೂರು :  ಶಿವಮೊಗ್ಗ ಮೂಲದ ಬಾಲಕನೋರ್ವ ಸುರತ್ಕಲ್  ಗುಡ್ಡೆಕೊಪ್ಲ ಬೀಚ್ನಲ್ಲಿ ಸಮುದ್ರ ಪಾಲಾದ ಘಟನೆ ಸೋಮವಾರ ನಡೆದಿದೆ. ಬಾಲಕನ ತಂದೆಯನ್ನು ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮುಬಾರಕ್ (15) ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ. ಈ ವೇಳೆ ಸಮುದ್ರ ವಿಹಾರಕ್ಕೆಂದು ಹೆತ್ತವರು ಹಾಗೂ ಸಂಬಂಧಿಕರೊಂದಿಗೆ ತೆರಳಿದ್ದ. ಸಮುದ್ರ ತೀರದಲ್ಲಿ ನೀರಿಗಿಳಿದು ಆಟವಾಡುತ್ತಿದ್ದಾಗ ಬೃಹತ್ ಗಾತ್ರದ ತೆರೆ ಅಪ್ಪಳಿಸಿ ಬಾಲಕ ಮುಬಾರಕ್ ನೀರು ಪಾಲಾಗಿದ್ದಾನೆ. ಈ ಸಂದರ್ಭ ಬಾಲಕನ ತಂದೆಯೂ ಅಲೆಯ ಸೆಳೆತಕ್ಕೆ ಸಿಲುಕಿದ್ದು, ತಕ್ಷಣ ಸ್ಥಳೀಯ […]

ಮಂಗಳೂರು: ಗೋಣಿ ಚೀಲದಲ್ಲಿ ತುಂಬಿಸಿ ಬಾಲಕನ ಅಪಹರಣ ಯತ್ನ

Friday, January 15th, 2021
Konchadi

ಮಂಗಳೂರು: ಗೋಣಿ ಚೀಲ ಮುಸುಕು ಹಾಕಿ ಬಾಲಕನನ್ನು ಅಪಹರಿಸಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ ನಗರದ ಕೊಂಚಾಡಿಯ ವೆಂಕಟರಮಣ ಮಹಾಲಸಾ ದೇವಾಲಯದ ಸಮೀಪದ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು  ಮಕ್ಕಳ ಕಳ್ಳರು ಎನ್ನಲಾದ ಆಗಂತುಕರು ಸಂಜೆ 7ರ ಹೊತ್ತಿಗೆ ಮನೆಗೆ ಹೋಗುತ್ತಿದ್ದ ಬಾಲಕನ  ಬಳಿ ಬೈಕ್ ನಿಲ್ಲಿಸಿ ಗೋಣಿ ಮುಸುಕು ಹಾಕಿ ಬಾಲಕರನ್ನು ಹಿಡಿಯಲು ಯತ್ನಿಸಿದ್ದಾರೆ  ಅದನ್ನು ಗಮನಿಸಿದ ಜೊತೆಗಿದ್ದ ಇನ್ನೋರ್ವ ಬಾಲಕ ಧೈರ್ಯದಿಂದ ಅವರ ಮೇಲೆ ಕಲ್ಲು, ಮಣ್ಣಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಜೊತೆಗೆ ಹಿಂದಿನಿಂದ ಬಾಲಕರ ಮನೆಯವರು ಬರುತ್ತಿರುವುದನ್ನು ನೋಡಿ ದ್ವಿಚಕ್ರ ವಾಹನ ಏರಿ ಪರಾರಿಯಾಗಿದ್ದಾರೆ. […]

ಮಲ್ಲಿಕಟ್ಟೆಯಲ್ಲಿ 9 ವರ್ಷದ ಬಾಲಕನ ಸಹಿತ ಕಾರನ್ನು ಟೋಯಿಂಗ್‌ ಮಾಡಿದ ಪೊಲೀಸರು

Friday, December 25th, 2020
towing

ಮಂಗಳೂರು: ಮಲ್ಲಿಕಟ್ಟೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು 9 ವರ್ಷದ ಬಾಲಕನ ಸಹಿತ ಕಾರನ್ನು ಸಂಚಾರ ಪೊಲೀಸರು ಟೋಯಿಂಗ್‌ ಮಾಡಿ ಠಾಣೆಗೆ ಎಳೆದೊಯ್ದ ಘಟನೆ ಗುರುವಾರ ನಡೆದಿದೆ. ಕಾರನ್ನು ವಸತಿ ಸಮುಚ್ಚಯವೊಂದರ ಪಕ್ಕದಲ್ಲಿ ನಿಲ್ಲಿಸಿ ಮಿಜಾರಿನ  ದಿವ್ಯಾ ಮತ್ತು ಅವರ ಓರ್ವ ಮಗ ಅಂಗಡಿಗೆ ತೆರಳಿದ್ದರು. ಚಾಲಕ ಮತ್ತು ದಿವ್ಯಾ ಅವರ ಕಿರಿಯ ಪುತ್ರ, ನಾಲ್ಕನೇ ತರಗತಿ ವಿದ್ಯಾರ್ಥಿ ಪ್ರಖ್ಯಾತ್‌ ಕಾರಿನಲ್ಲೇ ಇದ್ದ. ದಿವ್ಯಾ ಅವರು ಮೊಬೈಲನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದನ್ನು ಗಮನಿಸಿದ ಚಾಲಕ ಅದನ್ನು ದಿವ್ಯಾರಿಗೆ ನೀಡಲೆಂದು […]

ಹುಡುಗಿಯರನ್ನು ಚುಡಾಯಿಸುತ್ತಿದ್ದುದಲ್ಲದೆ, ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಬಾಲಕನ ಬಂಧನ

Thursday, October 1st, 2020
Girl

ಬಂಟ್ವಾಳ : ಫರಂಗಿಪೇಟೆ ಸಮೀಪದ ಕುಂಪಜಲು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾರಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅಪರಿಚಿತ ಆರೋಪಿ ಪತ್ತೆಯಾಗಿರಲಿಲ್ಲ. ಕಳೆದ ಕೆಲವು ತಿಂಗಳಿನಿಂದ ಕುಂಪಣಮಜಲು ಪರಿಸರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಯುವತಿಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ನೇತೃತ್ವದ ತಂಡ ಅಪ್ರಾಪ್ತ ಬಾಲಕನೊಬ್ಬನನ್ನು […]

ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, August 4th, 2020
hoisala

ಮಂಗಳೂರು : 2020-21 ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ಗಳ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2019 ರಿಂದ ಜುಲೈ 2020 ರೊಳಗೆ ನಡೆದಿರಬೇಕು […]

ಮಡಿಕೇರಿ : 5 ವರ್ಷದ ಮಗುವಿನ ಮೇಲೆ 14 ವರ್ಷದ ಬಾಲಕನಿಂದ ಅತ್ಯಾಚಾರ

Wednesday, June 3rd, 2020
minor-girl

ಮಡಿಕೇರಿ : ನೆರೆಮನೆಯ 14 ವರ್ಷದ  ಬಾಲಕ  5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿರುವಂತಹ ಆಘಾತಕಾರಿ ಘಟನೆ ಮಡಿಕೇರಿಯ ಹೊರವಲಯದ ಗ್ರಾಮವೊಂದರಲ್ಲಿ ನಡೆದಿದೆ. ನೋವಿನಿಂದ ಬಳಲುತ್ತಿದ್ದ ಮಗುವನ್ನು ಆರೋಗ್ಯ ತಪಾಸಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ. ಬಾಲಕನನ್ನು ವಶಕ್ಕೆ ಪಡೆದಿದ್ದು, ಬಾಲಮಂದಿರಕ್ಕೆ ರವಾನೆ ಮಾಡಲಾಗಿದೆ. ಮಗುವಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಡಿಕೇರಿಯಲ್ಲಿ  ನಡೆದಿರುವ  ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ಸಣ್ಣ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಡಿಕೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ […]

ನಾಲ್ವರು ಬಾಲಕಿಯರನ್ನ ತನ್ನ ಜೀವದ ಹಂಗು ತೊರೆದು ರಕ್ಷಣೆ ಮಾಡಿದ 10 ವರ್ಷದ ಬಾಲಕ

Tuesday, August 30th, 2016
Vipin

ಪಾಟ್ನಾ: ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಶಾಲೆಗೆ ಹೋಗುತ್ತಿದ್ದ ವೇಳೆ ನದಿ ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಬಾಲಕಿಯರನ್ನ 10 ವರ್ಷದ ಬಾಲಕನೊಬ್ಬ ತನ್ನ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾನೆ. ಬಿಹಾರದ ಜಹಾನಾಬಾದ್ ಜಿಲ್ಲೆ ಗೋಪಾಲಪುರಿ ಸಮೀಪದ ಜೀವಾ ಗ್ರಾಮದ ವಿಪಿನ್ ಈ ಒಂದು ಸಾಹಸ ಮೆರೆದ ಬಾಲಕ. 12 ವರ್ಷ ವಯಸ್ಸಿನ 6 ಮಂದಿ ಬಾಲಕಿಯರು ಶಾಲೆಗೆ ಹೋಗುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ […]