ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ನೆರೆ ಪರಿಹಾರ ನಿಧಿಗೆ 2 ಕೋಟಿ ರೂ.

Monday, August 20th, 2018
subramanya

ಸುಬ್ರಹ್ಮಣ್ಯ : ಅತಿವೃಷ್ಟಿ ಕಡಿಮೆಯಾಗಿ ಪ್ರಕೃತಿ ಶಾಂತಗೊಂಡು ಜನರು, ಪಶು ಪಕ್ಷಿ ಸಂಕುಲ ಶಾಂತಿಯುತವಾಗಿ ಸುಖ, ನೆಮ್ಮದಿಯಿಂದ ಜೀವನ ನಡೆಸಲು ಕೃಪೆ ತೋರುವಂತೆ ಕುಕ್ಕೆ ದೇವರ ಸಾನ್ನಿಧ್ಯದಲ್ಲಿ ಭಾನುವಾರ ಪ್ರಾರ್ಥಿಸಲಾಯಿತು. ಈ ಪ್ರಾರ್ಥನೆಯ ಪ್ರಕಾರ ಸುಬ್ರಹ್ಮಣ್ಯ ದೇವರಿಗೆ 108 ಸೀಯಾಳಾಭಿಷೇಕ ಸೇವೆಯನ್ನು ಆ.21ರಂದು ಬೆಳಗ್ಗೆ 5 ಗಂಟೆಗೆ ನಡೆಸಲಾಗುವುದು. ಅಭಿಷೇಕಕ್ಕೆ ಸೀಯಾಳ ಒದಗಿಸುವ ಭಕ್ತರು ಸೋಮವಾರ ಸಂಜೆಯ ಒಳಗೆ ಶ್ರೀ ದೇವಳದ ಕಚೇರಿಗೆ ಸೀಯಾಳ ಒದಗಿಸಬಹುದು ಎಂದು ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ […]