ವಿಶೇಷ ಚೇತನ ಮಕ್ಕಳಿಗೆ ದಾನಿಗಳು ನೀಡಿದ ಹಣ ನೀಡುವಂತೆ ಪೀಡಿಸಿ ಮಗನಿಂದ ತಂದೆಯ ಕೊಲೆ

Saturday, May 29th, 2021
Sundara Poojary

ಚಿಕ್ಕಮಗಳೂರು: ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ಆದಾಯವಿಲ್ಲದೆ  ಮನೆಗೆ ಬಂದು ತಾನು ಕೇಳಿದಾಗ ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಹಿರಿಯ ಮಗ ತಂದೆಯನ್ನೇ ಕೊಲೆಗೈದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಚನ್ನಡ್ಲುವಿನಲ್ಲಿ ನಡೆದಿದೆ. ಸುಂದರ ಪೂಜಾರಿ (52) ಮೃತ ದುರ್ದೈವಿ. ಈ ಘಟನೆ ಮೂಡಿಗೆರೆ ತಾಲೂಕಿನ ಚನ್ನಡ್ಲುವಿನಲ್ಲಿ ನಡೆಡಿದ್ದು ಇವರನ್ನು ಹಿರಿಯ ಮಗ ನಿಖೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಂದರ ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿದ್ದು,  ಇಬ್ಬರು ವಿಶೇಷ ಚೇತನ ಮಕ್ಕಳು ಮತ್ತು ಪತ್ನಿಯೊಂದಿಗೆ ಅವರು ವಾಸವಾಗಿದ್ದು, ದಾನಿಗಳು ಅವರಿಗೆ ನೆರವು ನೀಡಿದ್ದರಿಂದ ಲಕ್ಷಾಂತರ ರೂ. ಸಂಗ್ರಹವಾಗಿದೆ. […]