ನವರಾತ್ರಿ – ಶಸ್ತ್ರಾಸ್ತ್ರ, ವಾಹನಗಳಿಗೆ ಆಯುಧ ಪೂಜೆ

Saturday, October 24th, 2020
Ayudha Pooja

ಮಂಗಳೂರು : ಆಯುಧ ಪೂಜೆ ನವರಾತ್ರಿ ಹಬ್ಬದ ದಿನಗಳಲ್ಲಿ ಬರುವ ಒಂದು ವಿಶೇಷ ದಿನ. ಇದನ್ನು ಸಾಂಪ್ರದಾಯಿಕವಾಗಿ ಭಾರತದಲ್ಲಿ ಆಚರಿಸಲಾಗುತ್ತದೆ. ನವರಾತ್ರಿ ಯಲ್ಲಿ ಒಂಬತ್ತನೇ ದಿನ ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಪೂಜಿಸಲಾಗುತ್ತದೆ ಅದನ್ನೇ ಆಯುಧ ಪೂಜೆ ಎಂದು ಕರೆಯಲಾಗುತ್ತದೆ ನವರಾತ್ರಿಯ ಸಂದರ್ಭದಲ್ಲಿ ಬರುವ ಆಯುಧ ಪೂಜೆಯ ದಿನ ಜನರು ಜೀವನೋಪಾಯಕ್ಕಾಗಿ ಬಳಸುವ ಸಾಧನಗಳು ಮತ್ತು ವಸ್ತುಗಳನ್ನು ಪೂಜಿಸಿವುದು ಹಿಂದಿನಿಂದಲೂ ಬಂದ ಸಂಪ್ರದಾಯ. ಹಿಂದೂ ಸಮುದಾಯದ ಪೂಜಾ ಸಾಧನಗಳು, ವಿದ್ಯುತ್ ಉಪಕರಣಗಳು, ವಾಹನಗಳು ಮತ್ತುತಮ್ಮ ಜೀವನೋಪಾಯವನ್ನು ಗಳಿಸಲು ಬಳಸುವ ಉಪಕರಣಗಳಿಗೆ […]

ಪಾರ್ಸೆಲ್ ನಲ್ಲಿ ಪ್ಲಾಸ್ಟಿಕ್ ಬದಲು ಬಾಳೆ ಎಲೆ ಬಳಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

Thursday, June 20th, 2019
Banana leaf

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಎಂದು ಝೊಮೊಟೋ, ಸ್ವಿಗ್ಗಿ, ಊಬರ್ ಈಟ್ಸ್ ಗೆ ಮನವಿ ಮಾಡಿದ್ದಾರೆ. ಆಹಾರವನ್ನು ಬಾಳೆ ಎಲೆಯಲ್ಲಿ ಕಟ್ಟುವುದು ಕರಾವಳಿಯ ಸಂಪ್ರದಾಯ. ಕರಾವಳಿಯ ಹೆಚ್ಚಿನ ಹೋಟೆಲ್ ಗಳಲ್ಲಿ ತಿಂಡಿ ಅಥವಾ ಊಟವನ್ನು ಬಾಳೆ ಎಲೆಯಲ್ಲೇ ಬಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಿ ಎಂದು ಆಹಾರ ಡೆಲಿವರಿ ಸಂಸ್ಥೆಗಳಿಗೆ ಶಾಸಕರು ಮನವಿ ಮಾಡಿದ್ದಾರೆ. ಝೊಮೊಟೋ, […]