ಅಡಿಕೆ ಹಾಗೂ ಬಾಳೆ ಗಿಡಗಳನ್ನು ಕಡಿದು ನಾಶ ಮಾಡಿದ ಸಹೋದರ

Thursday, April 30th, 2020
Vitla Farm

ವಿಟ್ಲ : ಕೋಪಗೊಂಡ ಅಣ್ಣನೊರ್ವ ತಮ್ಮನ ತೋಟಕ್ಕೆ ಪ್ರವೇಶ ಮಾಡಿ ಅಡಿಕೆ ಹಾಗೂ ಬಾಳೆ ಗಿಡಗಳನ್ನು ಕಡಿದು ನಾಶ ಮಾಡಿದ ಘಟನೆ ವಿಟ್ಲ ಹೋಬಳಿಯ ಕೆದಿಲ ಗ್ರಾಮದ ಗಾಣದಕೊಟ್ಯದಲ್ಲಿ ನಡೆದದಿದೆ. ಚಂದು ಮೂಲ್ಯ ಎಂಬವರ  ಸುಮಾರು 1.20 ಎಕರೆ ರಾಷ್ಟ್ರೀಯ ಹೆದ್ದಾರಿಯ ವಿಚಾರಕ್ಕಾಗಿ ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಂಡಿತ್ತು. ಈ ಬಳಿಕ ಉಳಿದ ಜಾಗ ದಲ್ಲಿ ಬಾಳೆ ಗಿಡ ಮತ್ತು ಅಡಿಕೆ ಗಿಡ ಬೆಳೆದಿದ್ದರು. ಡೊಂಬಯ್ಯ ಎನ್ನುವ ವ್ಯಕ್ತಿ ಸಹೋದರನ ತೋಟದ 15 ಅಡಿಕೆ ಮರ ಮತ್ತು 7 ಬಾಳೆ ಸಸಿಗಳನ್ನು ಕಡಿದುಹಾಕಿದ್ದಾರೆ ಎನ್ನಲಾಗಿದೆ. ಉಳಿದ […]

ಮತ್ತೆ ತೀವ್ರಗೊಂಡ ಕಾಡಾನೆ ಹಾವಳಿ-ಜೀವನ ಪರ್ಯಂತರದ ಕೃಷಿ ಕಣ್ಣೆದುರೇ ವ್ಯರ್ಥ

Sunday, May 8th, 2016
waild Elephant

ಮುಳ್ಳೇರಿಯಾ: ಕೃಷಿಯನ್ನು ತಪಸ್ಸಿನಂತೆ ಸ್ವೀಕರಿಸಿ ಜೀವನ ಪರ್ಯಂತರದ ಸಾಧನೆ,ಸಾಮರ್ಥ್ಯವನ್ನು ಧಾರೆಯೆರೆದು ಪೋಶಿಸಿ ಬೆಳೆಸಿದ ಬೆಳೆ ನಿಮಿಷಗಳಲ್ಲಿ ನಾಶವಾಗುವುದನ್ನು ಯಾವ ಕೃಷಿಕನೂ ಸಹಿಸಲಾರ. ಆದರೆ ಇಂತಹ ನೋವುಗಳನ್ನು ಕಳೆದ ಹಲವು ವರ್ಷಗಳಿಂದ ಅನುಭವಿಸುತ್ತಿರುವ ನೂರಾರು ಕೃಷಿ ಕುಟುಂಬ ಸಮಸ್ಯೆಗಳನ್ನು ಅನುಭವಿಸುತ್ತಾ ಕಣ್ಣೀರಿಡುತ್ತಿರುವುದು ಮುಂದುವರಿದಿದೆ. ಮುಳ್ಳೇರಿಯಾ ಸಮೀಪದ ಕೊಟ್ಟಂಗುಳಿಯ ಇ.ರಾಘವನ್ ನಾಯರ್ ರವರ ತೋಟಕ್ಕೆ ಭಾನುವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು ಭೀಕರ ಧಾಳಿ ನಡೆಸಿ ಲಕ್ಷಾಂತರ ರೂ.ಗಳ ಕೃಷಿ ನಾಶಗೈದಿದೆ. 2 ಮರಿ ಆನೆಗಳ ಜೊತೆಗೆ 6 ದೊಡ್ಡ […]

‘ದಬಕ್ ದಬಾ ಐಸಾ’ ತುಳು ಚಿತ್ರಕ್ಕೆ ಮುಹೂರ್ತ

Wednesday, September 16th, 2015
dabak daba isa

ಮಂಗಳೂರು: ಜಯಕಿರಣ ಫಿಲಂಸ್ ನಿರ್ಮಾಣದ ರೋಹನ್ ಫಿಲಂಸ್ ಅರ್ಪಿಸಿ ಪ್ರಕಾಶ್ ಪಾಂಡೇಶ್ವರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ‘ದಬಕ್ ದಬಾ ಐಸಾ’ ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಬಿಜೈ ಬಟ್ಟಗುಡ್ಡದಲ್ಲಿರುವ ಜಯಕಿರಣ ಕಚೇರಿಯಲ್ಲಿ ಸೋಮವಾರ ಜರಗಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಶುಭಾರಂಭಗೈದರು. ತುಳುವಿನಲ್ಲೀಗ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಗಳು ನಿರ್ಮಾಣವಾಗುತ್ತಿದೆ. ಚಿತ್ರ ನಿರ್ಮಿಸುವವರು ಉತ್ತಮ ಗುಣಮಟ್ಟದ ಚಿತ್ರಗಳನ್ನು ನೀಡಿದರೆ ಮಾತ್ರ ಪ್ರೇಕ್ಷಕರು ಸ್ವೀಕರಿಸುತ್ತಾರೆ. ಹೀಗಾಗಿ […]