ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ

Monday, April 23rd, 2018
vinay-kumar

ಕಾಪು: ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಕಾಂಗ್ರೆಸ್ ಅಭ್ಯರ್ಥಿ ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ , ಕಾಪು ಮಾರಿಗುಡಿಯಲ್ಲಿ ಪ್ರಾರ್ಥಿಸಿದರು. […]