ಮಾನಸಿಕ ಮಾಲಿನ್ಯ ದೂರವಾದಾಗ ವಿಶ್ವಶಾಂತಿ, ಲೋಕಕಲ್ಯಾಣ : ಭಟ್ಟಾರಕ ಸ್ವಾಮೀಜಿ

Saturday, March 9th, 2019
Abhisheka

ಧರ್ಮಸ್ಥಳ : ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯ ಮೊದಲಾದ ಮೌಲ್ಯಗಳಿಂದ ಶಾಂತಿ, ಸಾಮರಸ್ಯ ಸಾಧ್ಯವಾಗುತ್ತದೆ. ಮಾನಸಿಕ ಮಾಲಿನ್ಯ, ವಿಕಾರಗಳು ದೂರವಾದಾಗ ವಿಶ್ವಶಾಂತಿಯೊಂದಿಗೆ ಲೋಕ ಕಲ್ಯಾಣವಾಗುತ್ತದೆ ಎಂದು ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಶನಿವಾರ ಮೈಸೂರು ಮತ್ತು ಚಾಮರಾಜನಗರ ಜೈನ ಸಮಾಜದ ವತಿಯಿಂದ ನಡೆದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅವರು ಮಾತನಾಡಿದರು. ತ್ಯಾಗದ ಸಂಕೇತವಾಗಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಸಲಾಗುತ್ತದೆ. ದೇವರು, ಗುರುಗಳು, […]

ಧರ್ಮಸ್ಥಳದಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ವೆಬ್‌ಸೈಟ್‌ಗೆ ಚಾಲನೆ

Sunday, November 18th, 2018
mastakabhisheka website

ಉಜಿರೆ: ಶ್ರವಣಬೆಳಗೊಳದದಲ್ಲಿ ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀಪಾಲ್ ಗಂಗ್ವಾಲ್ ಧರ್ಮಸ್ಥಳದಲ್ಲಿ 2019 ರ ಫೆಬ್ರವರಿ 9 ರಿಂದ 18vರ ವರೆಗೆ ನಡೆಯಲಿರುವ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವೆಬ್‌ಸೈಟ್‌ಗೆ ಭಾನುವಾರ ಚಾಲನೆ ನೀಡಿ ಶುಭ ಹಾರೈಸಿದರು. ವೆಬ್‌ಸೈಟ್: www.bahubali.live ಇದರಲ್ಲಿ ಮಸ್ತಕಾಭಿಷೇಕದ ಸವಿವರ ಮಾಹಿತಿ ಲಭ್ಯವಿದೆ. ಅಲ್ಲದೆ ಧರ್ಮಸ್ಥಳದಲ್ಲಿ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇತರ ಎಲ್ಲಾ ಮಾಹಿತಿ ಲಭ್ಯವಿದೆ. ಕಾಲಕಾಲಕ್ಕೆ ಸುದ್ದಿಯನ್ನು ಇದರಲ್ಲಿ ಅಳವಡಿಸಲಾಗುವುದು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಪ್ರಧಾನ ಸಂಚಾಲಕ ಡಿ. […]

ಮುಂದಿನ ವರ್ಷ ಧರ್ಮಸ್ಥಳದಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ

Monday, February 5th, 2018
shravanabelagola

ಮಂಗಳೂರು: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಧರ್ಮಾಧಿಕಾರಿ ಹಾಗೂ ಬಾಹುಬಲಿ ಮೂರ್ತಿಯ ಪ್ರತಿಷ್ಠಾಪಕ ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಧರ್ಮಸ್ಥಳದ ರತ್ನಗಿರಿಯಲ್ಲಿ ನಡೆದ ಬಾಹುಬಲಿ ಸ್ವಾಮಿ ಮೂರ್ತಿಯ 36ನೇ ವರ್ಷದ ಪ್ರತಿಷ್ಠಾ ಮಹೋತ್ಸವ ವರ್ಧಂತ್ಯುತ್ಸವ ಹಾಗೂ 216 ಕಲಶಗಳಿಂದ ಪಾದಾಭಿಷೇಕದ ಬಳಿಕ ಅವರು ಹೇಳಿದ್ದಾರೆ. ಪೂಜ್ಯ ಆಚಾರ್ಯ ವರ್ಧಮಾನ ಸಾಗರ್‌ಜಿ ಮುನಿ ಮಹಾರಾಜರ ನೇತೃತ್ವ ಹಾಗೂ ಉಪಸ್ಥಿತಿಯೊಂದಿಗೆ ಶ್ರವಣಬೆಳಗೊಳದ ಕರ್ಮಯೋಗಿ ಚಾರುಕೀರ್ತಿ […]