ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಸಾಮಾನ್ಯ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್

Tuesday, September 26th, 2023
Vedavyas Kamath

ಮಂಗಳೂರು : ದೇಶ ಇತ್ತೀಚಿನ ಆಗುಹೋಗುಗಳ ಬಗ್ಗೆ ಚರ್ಚಿಸುವ ಸಂದರ್ಭದಲ್ಲಿ, ಚಂದ್ರಯಾನ-3 ಯಿಂದಾಗಿ ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದ್ದು ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಭಾರತದ ಸಮರ್ಥ ನಾಯಕತ್ವದಡಿಯಲ್ಲಿ ನಡೆದ G20 ಶೃಂಗ ಸಭೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಾಮರ್ಥ್ಯ ಸಾಬೀತಾಗಿದ್ದು ಇದು ಸಮರ್ಥ ನಾಯಕತ್ವಕ್ಕೆ ಸಂದ ಗೌರವವಾಗಿದೆ. 33% ಮಹಿಳಾ ಮೀಸಲಾತಿ ಬಗ್ಗೆ ಮಾತನಾಡಿದ ಅವರು ಇದು ಕೆಲ ದಶಕಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಮಹತ್ವದ ಕಾಯ್ದೆಯಾಗಿದ್ದು ಬಗೆಹರಿಸುವ ನಿಟ್ಟಿನಲ್ಲಿ ಸದ್ಯ ಕೇಂದ್ರ ಸರಕಾರ […]

ಮಂಗಳೂರು : ರಸ್ತೆ ಗುಂಡಿ ಸರಿಪಡಿಸುವಂತೆ ಆಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿ

Tuesday, September 24th, 2019
bahyakaasha

ಮಂಗಳೂರು : ಹೊಂಡ-ಗುಂಡಿಗಳಿಂದ ಕೂಡಿರುವ ನಗರದ ಸೆಂಟ್ರಲ್‌ ಮಾರ್ಕೆಟ್‌ ಮುಂಭಾಗದ ರಸ್ತೆಯಲ್ಲಿ, ರಸ್ತೆ ಗುಂಡಿ ಸರಿಪಡಿಸುವಂತೆ ಆಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆದಿದೆ. ಮಂಗಳೂರಿನ ರಸ್ತೆಗಳ ಗುಂಡಿಗಳಿಗೆ ಮುಕ್ತಿ ನೀಡಿ ಎಂಬ ಕಳಕಳಿಯಿಂದ ಮಂಗಳೂರಿನ 6ನೇ ತರಗತಿ ವಿದ್ಯಾರ್ಥಿನಿ ಗಗನಯಾತ್ರಿಯ ದಿರಿಸಿನಲ್ಲಿ ನಗರದಲ್ಲಿ ಚಂದ್ರನ ಮೇಲೆ ನಡೆದಂತೆ ನಡೆದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾಳೆ. ವಿದ್ಯಾರ್ಥಿನಿ ಆ್ಯಡ್ಲಿನ್‌ ಡಿಸಿಲ್ವ ಈ ವಿನೂತನ ಪ್ರತಿಭಟನೆ ಮಾಡಿದ ಬಾಲೆ. ಚಂದ್ರನ ಮೇಲೆ ಇಳಿದು ಅಲ್ಲಿ ಹೊಂಡ-ಗುಂಡಿಗಳ ನಡುವೆ ಸಾಗುವ ಬಾಹ್ಯಾಕಾಶದ ವಿನೂತನ […]