ಬಿಜೆಪಿ ಧುರೀಣ ಸಿ. ಗುರುಸ್ವಾಮಿ ಕೋವಿಡ್ ನಿಂದ ಸಾವು

Wednesday, August 19th, 2020
bjp MLA

ಚಾಮರಾಜನಗರ: ಚಾಮರಾಜನಗರ ಮಾಜಿ ಶಾಸಕ, ಬಿಜೆಪಿ ಧುರೀಣ ಸಿ. ಗುರುಸ್ವಾಮಿ (68) ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಮೃತರಾದರು ಮೃತರು  ಪತ್ನಿ, ಇಬ್ಬರು ಪುತ್ರಿಯ ರನ್ನು ಅಗಲಿದ್ದಾರೆ. ವಕೀಲರಾಗಿದ್ದ ಸಿ. ಗುರುಸ್ವಾಮಿಯವರು ಜನತಾ ಪಕ್ಷ, ಜನತಾದಳದಿಂದ ರಾಜಕೀಯ ಪ್ರವೇಶಿಸಿದ್ದು ಮೈಸೂರು ಜಿಲ್ಲಾ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಗುರುಸ್ವಾಮಿ ಹಿರಿಯ ರಾಜಕೀಯ ನಾಯಕ, ಕೇಂದ್ರದ ಮಾಜಿ ಸಚಿವ […]