ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಬಂದಿಲ್ಲ, ಬಲಿಷ್ಟ ಭಾರತದ ನಿರ್ಮಾಣಕ್ಕಾಗಿಯೇ ಬಿಜೆಪಿ : ಶಾಸಕ ರಾಜೇಶ್ ನಾಯ್ಕ್

Thursday, September 9th, 2021
Rajesh Naik

ಬಂಟ್ವಾಳ  : ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ, ಭಾರತೀಯ ಜೀವನ ಮೌಲ್ಯವನ್ನು , ಸಾರ್ವಭೌಮತ್ವ ವನ್ನು , ರಾಷ್ಟ್ರೀಯ ವಿಚಾರಗಳನ್ನು ಉಳಿಸುವ ಬೆಳೆಸುವ ಮೂಲಕ ಬಲಿಷ್ಟ ಭಾರತದ ನಿರ್ಮಾಣ ಕಾರ್ಯ ವೇ ಬಿಜೆಪಿ ಪಕ್ಷದ ತತ್ವವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ನೆಟ್ಲಮುಡ್ನೂರು ಗ್ರಾ.ಪಂ.ವ್ಯಾಪ್ತಿಯ 2 ಬೂತ್ ಗಳ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ 6 ನೇ ದಿನದ ಕಾರ್ಯಕ್ರಮ ದಲ್ಲಿ ಅವರು […]

ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ಸಿದ್ಧರಿದ್ದಾರೆ : ನಳಿನ್ ಕುಮಾರ್ ಕಟೀಲ್

Wednesday, February 17th, 2021
nalin-kumar

ಮಂಗಳೂರು  : ಬಿಜೆಪಿ ಪಕ್ಷ ಸೇರ್ಪಡೆಗೆ 15 ರಿಂದ 20 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದು ಸದ್ಯ ಸರಕಾರಕ್ಕೆ ಯಾವುದೇ ಧಕ್ಕೆ ಇಲ್ಲದ ಕಾರಣ ಅವರ ಸಂಪರ್ಕ ಮಾತ್ರ ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಸಚಿವ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್ ಐದಾರು ಶಾಸಕರು ರಾಜೀನಾಮೆ ಕೊಡಿಸುವ ಬಗ್ಗೆ ಮಾತನಾಡಿದ್ದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಹೇಳಿದ್ದು ಕೇವಲ 4-5 ಶಾಸಕರನ್ನು ರಾಜೀನಾಮೆ ಕೊಡಿಸುವ ಶಕ್ತಿಯಿದೆ […]

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Wednesday, March 11th, 2020
BJP

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ತ್ಯಜಿಸಿದ್ದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯ ಪಕ್ಷದ ಪ್ರದಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಶಾಲು ಹೊದಿಸಿ ಸಿಂಧಿಯಾ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪರಿವಾರ ಸೇರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿದರು. ಸಿಂಧಿಯಾ ಅವರ ಅಜ್ಜಿ ರಾಜಮಾತಾ ಸಿಂಧಿಯಾ ಜನಸಂಘ ಹಾಗೂ ಬಿಜೆಪಿಯ […]

ಯತ್ನಾಳ್ ಶಾಸಕ ಸ್ಥಾನ ವಜಾಗೊಳಿಸಲು ಕೊಡಗು ಕಾಂಗ್ರೆಸ್ ಆಗ್ರಹ

Thursday, February 27th, 2020
suresh

ಮಡಿಕೇರಿ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಗೌರವಕ್ಕೆ ದಕ್ಕೆ ತರುವ ರೀತಿಯ ಹೇಳಿಕೆಯನ್ನು ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸದ ಬಿಜೆಪಿ ಪಕ್ಷದ ಶಾಸಕರು ಇದೀಗ ಸ್ವಾತಂತ್ರ್ಯ ಹೋರಾಟಗಾರರನ್ನು ಕೂಡ ಕೀಳಾಗಿ ಕಾಣುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೊರೆಸ್ವಾಮಿ ಅವರು ಪ್ರಸ್ತುತ ಪ್ರಗತಿಪರ ಚಿಂತಕರು, […]

ಬಿಜೆಪಿ ಪಕ್ಷದಲ್ಲಿ ಉಮೇಶ್​ ಕತ್ತಿ ಬಹಳ ಹಿರಿಯರಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ : ಸಚಿವ ರಮೇಶ್​ ಜಾರಕಿಹೊಳಿ

Friday, February 14th, 2020
ramesh-jarakiholi

ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ನಾಯಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಗಬೇಕು ಎಂಬುದೇ ನನ್ನ ಆಗ್ರಹ ಎಂದು ಹೇಳುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿ ಮೂಡಿಸಿದ್ದಾರೆ. ಕಳೆದ 6 ತಿಂಗಳಿನಿಂದ ಸಿಎಂ ಬಿಎಸ್ವೈ ಕ್ಯಾಬಿನೆಟ್ನಲ್ಲಿ ಸಚಿವ ಸ್ಥಾನ ಪಡೆಯಲು ರಮೇಶ್ ಜಾರಕಿಹೊಳಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ, ಈ ಎಲ್ಲಾ ಪ್ರಯತ್ನಗಳೂ ವಿಫಲವಾಗಿವೆ. ಇದೀಗ ಕೊನೆಯ ಪ್ರಯತ್ನ ಎನ್ನುವಂತೆ ಉಮೇಶ್ ಕತ್ತಿ ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರ ಬಳಿ ಸಚಿವ ಸ್ಥಾನಕ್ಕಾಗಿ ಲಾಬಿ […]

ಶರತ್ ಬಚ್ಚೇಗೌಡರಿಗೆ ಬಿಜೆಪಿ ಪಕ್ಷದೊಳಗೆ ಪ್ರವೇಶ ಇಲ್ಲ : ಎಂಟಿಬಿ ನಾಗರಾಜ್ ಮನವಿಗೆ ಸ್ಪಂದಿಸಿದ ಬಿಎಸ್​ವೈ

Tuesday, December 10th, 2019
BSY

ಬೆಂಗಳೂರು : ಹೊಸಕೋಟೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಅವರನ್ನು “ನಾ ಇರುವವರೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂಟಿಬಿ ನಾಗರಾಜ್ ಅವರಿಗ ಮಾತು ನೀಡಿದ್ದಾರೆ ಎಂದು ತಿಳಿದುಬಂದಿದೆ. ಶರತ್ ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದ ಹಿರಿಯ ಬಿಜೆಪಿ ನಾಯಕ ಬಿ.ಎನ್. ಬಚ್ಚೇಗೌಡ ಅವರ ಮಗ. ಬಚ್ಚೇಗೌಡ ಒಪ್ಪಿಗೆ ಸೂಚಿಸಿದ ನಂತರವೇ ಎಂಟಿವಿ ನಾಗರಾಜ್ ಅವರನ್ನು ಬಿಜೆಪಿ ಪಕ್ಷಕ್ಕೆ […]

ಸುರತ್ಕಲ್ ಟೋಲ್ ಗೇಟ್ ಸುಂಕ : ಕಾಂಗ್ರೆಸ್ ನಿಂದ ಬಿಜೆಪಿ ಪಕ್ಷದ ಶಾಸಕರಿಗೆ ಸಂಸದರಿಗೆ ಛೀಮಾರಿ

Tuesday, July 16th, 2019
Surathkal Toll

ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್ ನಲ್ಲಿ ಸ್ಥಳೀಯ ಖಾಸಗಿ ವಾಹನಗಳಿಗೆ ಟೋಲ್ ವಿಧಿಸಿರುವುದನ್ನು ವಿರೋಧಿಸಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು . ಸುರತ್ಕಲ್ ಟೋಲ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೂಳೂರಿನಿಂದ ಸುರತ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದೆ. ಸುಮಾರು 9 ತಿಂಗಳ ಮುಂಚಿತವಾಗಿ ಟೋಲ್ ಗೇಟ್ ನ ಬಗ್ಗೆ ಅಹೋರಾತ್ರಿ ಧರಣಿ ನಡೆಸಿದ್ದೇವೆ. ಆದರೆ ಬಿಜೆಪಿಯವರು ಈಗ ಪ್ರತಿಭಟನೆಯ ನೆಪದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ […]

ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ :ಸಿ.ಟಿ.ರವಿ

Wednesday, October 24th, 2012
C T Ravi

ಮಂಗಳೂರು: ಮಂಗಳವಾರ ಮಂಗಳೂರಿಗೆ ಭೇಟಿ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಸರ್ಕ್ಯೂಟ್ ಹೌಸ್ ನಲ್ಲಿ  ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟು ಹೊಸ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿಲ್ಲ, ಒಂದು ವೇಳೆ ಯಡ್ಡಿಯೂರಪ್ಪನವರು ಬಿಜೆಪಿಯಿಂದ ಹೊರನಡೆದರೆ ಅದರಿಂದ ಅವರಿಗೆ ನಷ್ಟವೇ ಹೊರತು ಪಕ್ಷಕ್ಕೆ ಯಾವ ನಷ್ಟವೂ ಇಲ್ಲ, ಅವರ ಹೊರತಾಗಿಯೂ ಪಕ್ಷ ಇನ್ನಷ್ಟು ಬಲಿಷ್ಟವಾಗಿ ಬದುಕಲಿದೆ ಎಂದರು. ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ […]