ಕಾಂಗ್ರೆಸ್ ಅವಧಿಯಲ್ಲಿ ಆರಂಭಿಸಿದ ಕೆಲಸಗಳನ್ನೇ ಬಿಜೆಪಿ ಶಾಸಕರು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ : ವಿಪಕ್ಷ ನಾಯಕ

Monday, October 19th, 2020
Ravoof

ಮಂಗಳೂರು : ನಗರದ 8 ಮಾರುಕಟ್ಟೆಗಳಿಗೆ 2017ರಲ್ಲಿಯೇ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು ಅಳಕೆ ಮಾರುಕಟ್ಟೆ ಶಿಲಾನ್ಯಾಸ ಮಾತ್ರ ಹಿಂದಿನ ಅವಧಿಯಲ್ಲಿ ನಡೆದಿರುವುದು ಎಂಬುದಾಗಿ ಮಂಗಳೂರು ದಕ್ಷಿಣ ಶಾಸಕರು ನೀಡಿರುವ ಹೇಳಿಕೆ ಅಪ್ಪಟ್ಟ ಸುಳ್ಳು’’ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಾದವರು  ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡಬಾರದು ಅಳಕೆ ಮಾರುಕಟ್ಟೆ ಮಾತ್ರವಲ್ಲದೆ ಸುರತ್ಕಲ್, ಕಾವೂರು, ಉರ್ವಾ, ಜೆಪು, ಬಿಜೈ, ಕಂಕನಾಡಿ ಹಾಗೂ ಕದ್ರಿ ಸೇರಿ […]

ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆಯಲ್ಲಿ ಇಬ್ಬರು ಬಿಜೆಪಿ ಶಾಸಕರು

Friday, November 10th, 2017
tipu jayanti

ಬೆಂಗಳೂರು:ಇಬ್ಬರು ಶಾಸಕರು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕರ್ತರ ಆಕ್ರೋಶಕ್ಕೆ ಗುರಿಯಾಗಿದ್ದು, ಗೊಂದಲಕ್ಕೆ ಕಾರಣವಾಗಿದ್ದಾರೆ. ರಾಜ್ಯಾದ್ಯಂತ ಶುಕ್ರವಾರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಸರಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆನಡೆಸುತ್ತಿದೆ. ಬೊಮ್ಮನಹಳ್ಳಿ ಯಲ್ಲಿ ಬಿಜೆಪಿ ಶಾಸಕ ಎಂ. ಸತೀಶ್‌ ರೆಡ್ಡಿ ಅವರು ಟಿಪ್ಪು ಜಯಂತಿಗೆ ಶುಭಕೋರಿ ಮುಸ್ಲಿಂ ಟೋಪಿ ಧರಿಸಿರುವ ಭಾವ ಚಿತ್ರವುಳ್ಳ ಫ್ಲೆಕ್ಸ್‌ಗಳು ಕಾಣಿಸಿಕೊಂಡಿವೆ . ಅವರ ಕೆಲ ಬೆಂಬಲಿಗರ ಫೋಟೋಗಳು ಫ್ಲೆಕ್ಸ್‌ಗಳಲ್ಲಿದ್ದು ಇದೀಗ ವೈರಲ್‌ ಆಗಿವೆ. ‘ಗೊಂದಲ ಮೂಡಿಸವ ನಿಟ್ಟಿನಲ್ಲಿ ವಿರೋಧಿಗಳು […]