ಬಿಜೆಪಿ ಸರಕಾರ ಇಕ್ಕಟ್ಟಿನಲ್ಲಿ 20 ಮಂದಿ ಬಿಜೆಪಿ ಶಾಸಕರ ಬೆಂಬಲ ವಾಪಸ್

Wednesday, October 6th, 2010
yeddyurappa

ಬೆಂಗಳೂರು : ಬಂಡಾಯದ ಬಾವುಟ ಹಾರಿಸಿರುವ  20 ಮಂದಿ ಬಿಜೆಪಿ ಶಾಸಕರು ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ಗೆ ಸಲ್ಲಿಸಿದ್ದಾರೆ. ಆರು ಪಕ್ಷೇತರ ಶಾಸಕರು ಸೇರಿದಂತೆ ಒಟ್ಟು 20 ಮಂದಿ  ಬಿಜೆಪಿ ಶಾಸಕರು ಪಕ್ಷೇತರ ಸಚಿವ ನರೇಂದ್ರ ಸ್ವಾಮಿ ಮೂಲಕ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಕಮಲದ  ಭಿನ್ನಮತ ಉಂಟು ಮಾಡಲು ಸಫಲರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ […]