ಕಾಂಗ್ರೆಸ್‌ ಅನ್ನು ಕರ್ನಾಟಕದ ಜನತೆ ತಿರಸ್ಕರಿಸುವುದು ನಿಶ್ಚಿತ : ನರೇಂದ್ರ ಮೋದಿ

Sunday, May 6th, 2018
modi mangaluru

ಮಂಗಳೂರು : ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ನಾವು ಅನುಮೋದನೆ ನೀಡಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ನಿರ್ಲಕ್ಷಿತರ ಸೇವೆಗೆ ಸಮರ್ಪಿತವಾಗಿದೆ. ಅವರ ಬ್ಯಾಂಕ್‌ ಖಾತೆಗಳನ್ನು ತೆರೆಯುವ ಮೂಲಕ ಅವರನ್ನು ಸಬಲೀಕರಣಗೊಳಿಸುವಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ  ಮಂಗಳೂರಿನ ನೆಹರೂ ಮೈದಾನಿನಲ್ಲಿ  ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನೋಟು ಅಮಾನ್ಯೀಕರಣದ ಆಘಾತದಿಂದ ಕಾಂಗ್ರೆಸ್‌ ಇನ್ನೂ ಹೊರ ಬಂದಿಲ್ಲ. ಕಾಂಗ್ರೆಸ್‌ ಸುಳ್ಳನ್ನೇ ಹಬ್ಬಿಸುತ್ತದೆ. ಯಾರಾದರೂ ಸತ್ಯ […]

ಬಿಜೆಪಿ ಯುವ ಜನತೆಯ ಭವಿಷ್ಯ ರೂಪಿಸಲು ಪಣ ತೊಟ್ಟಿದೆ : ನರೇಂದ್ರ ಮೋದಿ

Tuesday, May 1st, 2018
modi Udupi

ಉಡುಪಿ : ದಕ್ಷಿಣ ಕನ್ನಡ , ಉಡುಪಿ ದೇವಭೂಮಿ ಎಂದು ಖ್ಯಾತಿಯಾಗಿದ್ದು, ಜನಸಂಘಕ್ಕಾಗಿ ಉಡುಪಿಯ ಕೊಡುಗೆ ಅಪಾರವಾಗಿದೆ. ಟಿಎಂಪಿ ಪೈ ಹಾಜೇ ಸಾಹೇಬ್ ಎ. ಬಿ, ಶೆಟ್ಟಿ ಅವರು ಈ ನೆಲದ ಕೊಡುಗೆಗಳಾಗಿದ್ದಾರೆ. ಇಲ್ಲಿನ ಮಗ ಗುರುರಾಜ್ ವೇಟ್ ಲಿಪ್ಟಿಂಗ್ ಲ್ಲಿ ಪದಕ ತಂದಿರುವುದು ಹೆಮ್ಮೆಯ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು , ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಳು ಭಾಷೆಯಲ್ಲಿ ಮಾತು ಪ್ರಾರಂಭಿಸಿ, ಮೊದಲಿಗೆ ನೆನೆದದ್ದು ಶ್ರೀಕೃಷ್ಣನನ್ನು, ಅದರ […]