ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಆಯ್ಕೆ

Friday, November 17th, 2023
R Ashok

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅವರನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಿದೆ. ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು […]