ಕೊರೋನಾ ಸೋಂಕು ಹೆಚ್ಚಳ : 20 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿದ ಜಿಲ್ಲಾ ಕಾರಾಗೃಹ

Friday, May 28th, 2021
mandya-jail

ಮಂಡ್ಯ:  ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ನ ನಿರ್ದೇಶನ ಮೇರೆಗೆ ಜಿಲ್ಲಾ ಕಾರಾಗೃಹದಿಂದ 20 ಮಂದಿ ಕೈದಿಗಳನ್ನುಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದ 20 ಮಂದಿಗೆ 45ದಿನಗಳ ಮಧ್ಯಂತರ ಜಾಮೀನು ದೊರಕಿದೆ. ಕೊರೊನಾ ಸೋಂಕು ನಿಮಿತ್ತ ಕೊಲೆ, ದರೋಡೆ, ಸಣ್ಣಪುಟ್ಟಪ್ರಕರಣಗಳು ಸೇರಿದಂತೆ 7 ವರ್ಷ ಮೇಲ್ಮಟ್ಟ ಶಿಕ್ಷೆಯಾಗುವ ಬಂಧಿತರನ್ನು ಹೊರತುಪಡಿಸಿ 7 ವರ್ಷದೊಳಗಿನ ಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರಿಂಕೋರ್ಟ್‌ಹಾಗೂ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆಮೇರೆಗೆ ಬಂಧಿತರು ಜಿಲ್ಲಾ ಕಾನೂನುಸೇವೆಗಳ ಪ್ರಾ ಧಿಕಾರಕ್ಕೆ […]

ಡಾ.ಜಯಶ್ರೀ ಬಿ.ಕದ್ರಿಯವರ” ಬೆಳಕು ಬಳ್ಳಿ” ಪುಸ್ತಕ ಬಿಡುಗಡೆ

Sunday, September 6th, 2020
Belaku Balli

ಮಂಗಳೂರು: ಮಂಗಳೂರಿನ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ.ಜಯಶ್ರೀ ಬಿ.ಕದ್ರಿಯವರ “ಬೆಳಕು ಬಳ್ಳಿ” ಎಂಬ ಪುಸ್ತಕವನ್ನ ಖ್ಯಾತ ಲೇಖಕಿ ಶ್ರೀಮತಿ ಭುವನೇಶ್ವರಿ ಹೆಗಡೆ ಇವರ ಉಪಸ್ಥಿತಿಯಲ್ಲಿ ನಗರದ ಪ್ರೇಸ್ ಕ್ಲಬ್‌ ನಲ್ಲಿ ಇಂದು ಪುಸ್ತಕವನ್ನ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಎಸ್ .ಪ್ರದೀಪ ಕುಮಾರ ಕಲ್ಕೂರ. ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇದರ ಪ್ರಾಶುಂಪಾಲರಾದ ಪ್ರೋ. ರಾಜೆಶೇಖರ ಹೆಬ್ಬಾರ.ಹಾಗೂ ಪ್ರೋ.ನಾಗವಣಿ ಮಂಚಿ […]

ಕನ್ನಡ ಸಾಹಿತ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ

Monday, March 9th, 2020
Ujire

ಉಜಿರೆ : ಪೆರಿಂಜೆ ಗ್ರಾಮದ ಸಂತೃಪ್ತಿ ಭವನದಲ್ಲಿ ಇದೇ 24 ರಂದು ಮಂಗಳವಾರ ನಡೆಯಲಿರುವ ಬೆಳ್ತಂಗಡಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸ್ವಾಗತ ಸಮಿತಿ ಅಧ್ಯಕ್ಷ ವಿಕಾಸ್ ಜೈನ್, ಜಿಲ್ಲಾ ಪಂಚಾಯಿತಿ ಸದಸ್ಯ ಪಿ. ಧರಣೇಂದ್ರ ಕುಮಾರ್, ಸೋಮಶೇಖರ್ ಶೆಟ್ಟಿ, ವಿದ್ಯಾನಂದ ಕುಮಾರ್, ಡಾ. ಶ್ರೀನಾಥ್ ಎಂ.ಪಿ., ರಾಮಕೃಷ್ಣ ಭಟ್ ಮತ್ತು ಇಸ್ಮಾಯಿಲ್, ಕೆ. ಉಪಸ್ಥಿತರಿದ್ದರು.    

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Monday, March 2nd, 2020
srinivas-poojary

ಮಂಗಳೂರು : ಕರಾವಳಿ ಜಿಲ್ಲೆಯ ಲ್ಲಿ ನಡೆಯುವ ಪತ್ರಕರ್ತರ ಸಮ್ಮೆಳನ ರಾಜ್ಯಕ್ಕೆ ಮಾದರಿ ಸಮ್ಮೇಳನವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾರ್ಚ್ 7 ಹಾಗೂ ಮಾರ್ಚ್ 8 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನ ದಲ್ಲಿ ನಡೆಯಲಿರುವ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಯನ್ನು ಅವರು […]

ಜೀವ ಹಾನಿಯಾದ 20 ಪ್ರಕರಣ : ತಲಾ ರೂ.2 ಲಕ್ಷ ಅನುಕಂಪ ಭತ್ಯೆ ಬಿಡುಗಡೆ

Thursday, January 23rd, 2020
rain

ಮಡಿಕೇರಿ : ಪ್ರಧಾನಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಜೀವಹಾನಿಯಾದ 20 ಪ್ರಕರಣಗಳಿಗೆ ತಲಾ ರೂ.2 ಲಕ್ಷದಂತೆ ಅನುಕಂಪ ಭತ್ಯೆಯನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿರುವಂತೆ, ಆದೇಶದಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಜೀವಹಾನಿಯಾದ 20ಪ್ರಕರಣಗಳಿಗೆ ತಲಾ ರೂ.2 ಲಕ್ಷದಂತೆ ರೂ.40 ಲಕ್ಷ ಮೊತ್ತವನ್ನು ಬಿಡುಗಡೆ ಮಾಡಲಾಗಿರುತ್ತದೆ. ಅದರಂತೆ ಮೃತಪಟ್ಟ 20 ಪ್ರಕರಣಗಳಲ್ಲಿ 17 ಜನ ಮೃತರ ವಾರಸುದಾರರ ಬ್ಯಾಂಕ್ ಖಾತೆಗೆ ನೆಪ್ಟ್ ಮೂಲಕ ವರ್ಗಾವಣೆ […]

ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪೂರ್ವಭಾವಿಯಾಗಿ ‘ಮಾಹಿತಿ ಕೈಪಿಡಿ’ ಬಿಡುಗಡೆ

Tuesday, January 21st, 2020
kaipidi

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಾ.7 ಮತ್ತು 8ರಂದು ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನ ಪೂರ್ವಭಾವಿಯಾಗಿ ‘ಮಾಹಿತಿ ಕೈಪಿಡಿ’ಯನ್ನು ಶಾಸಕ, ಸಮ್ಮೇಳನ ಕಾರ್ಯಾಧ್ಯಕ್ಷ ಡಿ.ವೇದವ್ಯಾಸ ಕಾಮತ್ ಮಂಗಳವಾರ ನಗರದ ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು. ಇಂತಹ ಸಮ್ಮೇಳನದಿಂದ ರಾಜ್ಯಮಟ್ಟದಲ್ಲಿ ಮಂಗಳೂರು ಖ್ಯಾತಿ ಪಡೆಯಲಿದೆ. ಬ್ರಾೃಂಡ್ ಮಂಗಳೂರು ಪರಿಕಲ್ಪನೆ ಸಾಧ್ಯವಾಗುವುದರ ಜತೆಗೆ ಮಂಗಳೂರಿನ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ರಾಜ್ಯಮಟ್ಟದ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ಯಶಸ್ವಿಯಾಗಿ ನಿಭಾಯಿಸುತ್ತೇನೆ […]

ವಿಪತ್ತು ನಿರ್ವಹಣೆಗೆ ಸಜ್ಜಾಗಿ- ಅಮರ್ ನಾರಾಯಣ್

Tuesday, March 13th, 2012
DC-ofice-Coastal

ಮಂಗಳೂರು: ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರೀಯ ಚಂಡಮಾರುತ ಅಪಾಯ ಕಡಿಮೆಗೊಳಿಸುವ ಯೋಜನೆಯಡಿ ಮೂರು ಕರಾವಳಿ ತೀರದ ದಕ್ಷಿಣ ಕನ್ನಡ,ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳನ್ನು ಸೇರಿಸಲಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕಾರ್ಯದs ಶ್ರೀ ಅಮರ್ ನಾರಾಯಣ್ ಹೇಳಿದರು. ಪರಿಣಾಮಕಾರಿ ಯೋಜನೆಯನ್ನು ತಳಮಟ್ಟದಿಂದ ರೂಪಿಸಬೇಕೆಂಬ ಸದುದ್ದೇಶದಿಂದ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಇಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸ ಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾರ್ಯದರ್ಶಿಗಳು, ಮೂರು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಆಯಾಯ […]