ಗೊಂದಲ ಬೇಡ, ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ : ಆರ್ ಅಶೋಕ್

Wednesday, September 29th, 2021
R Ashoka

ಬೆಂಗಳೂರು  : ಯಾರಿಗೂ ಯಾವುದೇ ಗೊಂದಲ ಬೇಡ, ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ೧ ಲಕ್ಷ ರೂಪಾಯಿ ನೀಡುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವಿಧಾನಸೌಧದಲ್ಲಿ ಹೇಳಿದರು. “ರಾಜ್ಯ ಸರ್ಕಾರ ಜನರ ಪರವಾಗಿ ಇದೆ. ನಮ್ಮದು ಜನಸ್ನೇಹಿ ಸರ್ಕಾರ. ಬಿಪಿಎಲ್ ಕುಟುಂಬದ ದುಡಿಯುವ ಸದಸ್ಯನನ್ನು ಕಳೆದುಕೊಂಡವರಿಗೆ 1 ಲಕ್ಷ ರೂ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತೇವೆ. ಕೇಂದ್ರ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ 50,000 ರೂ‌ ನೀಡುತ್ತದೆ. ಬಿಪಿಎಲ್ ಕಾರ್ಡ್ […]