ರಸ್ತೆ ಕಾಮಗಾರಿ ಕಳಪೆ : ಸೂಕ್ತ ಕ್ರಮಕ್ಕೆ ಮಡಿಕೇರಿ ರಕ್ಷಣಾ ವೇದಿಕೆ ಒತ್ತಾಯ
Friday, January 31st, 2020ಮಡಿಕೇರಿ : ನಗರದ ರಾಣಿಪೇಟೆಯಿಂದ ಮುತ್ತಪ್ಪ ದೇವಾಲಯದ ರಸ್ತೆಯನ್ನು ಇತ್ತೀಚೆಗಷ್ಟೇ ಡಾಮರೀಕರಣಗೊಳಿಸಲಾಗಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿರುವ ಮಡಿಕೇರಿ ರಕ್ಷಣಾ ವೇದಿಕೆ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದಂತೆ ಒತ್ತಾಯಿಸಿದೆ. ಕಾಮಗಾರಿ ನಡೆದ ಒಂದೇ ವಾರದಲ್ಲಿ ರಸ್ತೆ ಕಿತ್ತು ಬರುತ್ತಿದ್ದು, ಸಾರ್ವಜನಿಕರ ಹಣ ಪೋಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿರುವ ವೇದಿಕೆಯ ಅಧ್ಯಕ್ಷ ಅಚ್ಚಾಂಡಿರ ಪವನ್ ಪೆಮ್ಮಯ್ಯ ಹಾಗೂ ಪ್ರಮುಖರು ಗುತ್ತಿಗೆದಾರರ ಬಿಲ್ ಗೆ ಅನುಮೋದನೆ ನೀಡಬಾರದು, ಕಾಮಗಾರಿ ಉಸ್ತವಾರಿ ವಹಿಸಿದ ನಗರಸಭೆಯ ಇಂಜಿನಿಯರ್ […]