ರೊಜಾರಿಯೋ ಕೆಥೆಡ್ರಲ್‌ನಲ್ಲಿ ಕ್ರಿಸ್ಮಸ್ ಸಾಮೂಹಿಕ ಪ್ರಾರ್ಥನೆ

Friday, December 25th, 2020
Bhisop

ಮಂಗಳೂರು : ರೊಜಾರಿಯೋ ಕೆಥೆಡ್ರಲ್‌ನಲ್ಲಿ ಗುರುವಾರ ರಾತ್ರಿ ಬಿಷಪ್ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹಬ್ಬದ ಬಲಿಪೂಜೆ ನಡೆಯಿತು. ಕೆಥೆಡ್ರಲ್‌ನ ರೆಕ್ಟರ್ ವಂ. ಆಲ್ಪ್ರೆಡ್ ಜೆ.ಪಿಂಟೋ, ಸಹಾಯಕ ಗುರು ವಂ. ವಿನೋದ್ ಲೋಬೋ, ರೊಸಾರಿಯೊ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ವಿಕ್ಟರ್ ಡಿಸೋಜ ಭಾಗವಹಿಸಿದ್ದರು. ಕೊರೋನ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲೆಡೆ ಸರಳವಾಗಿ ಹಬ್ಬದ ಆಚರಣೆ ಆಯೋಜಿಸಲಾಗಿದೆ. ಈ ಬಾರಿ ಸಾಂತಾಕ್ಲಾಸ್ ಸಂಭ್ರಮವೂ ಇರುವುದಿಲ್ಲ. ಹಬ್ಬದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ […]

ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಸಂತ್ರಸ್ತೆ ಏಕಾಏಕಿ ಯು ಟರ್ನ್

Saturday, December 14th, 2019
Mysuru

ಮೈಸೂರು : ಮೈಸೂರಿನ ಬಿಷಪ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಸಂತ್ರಸ್ತೆ ಇದೀಗ ಏಕಾಏಕಿ ಯು ಟರ್ನ್ ಆಗಿದ್ದಾರೆ. ನನ್ನ ಮೇಲೆ ನಿರಂತರವಾಗಿ ಕಿರುಕುಳವಾಗಿದೆ. ಜೀವ ಬೇದರಿಕೆ ಇದೆ ಎಂದು ಮೈಸೂರಿನ ಬಿಷಪ್ ವಿಲಿಯಂ ವಿರುದ್ಧ ಸಂತ್ರಸ್ತೆ ಆರೋಪಿಸಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಸೆಲ್ಫಿ ವಿಡಿಯೋ ದಾಖಲು ಮಾಡಿದ್ದ ಸಂತ್ರಸ್ತೆ ಸ್ವತಃ ತನ್ನದೇ ಹಸ್ತಾಕ್ಷರದಲ್ಲಿ ದೂರು ನೀಡಿದ್ದರು. ಆದರೇ ಈಗ ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಉಲ್ಟಾ ಹೊಡೆದಿದ್ದಾರೆ. ನನಗೆ ಬಿಷಪ್ ಕಡೆಯಿಂದ ತೊಂದರೆ […]

ನೂತನ ಬಿಷಪ್ ರೆ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ದೀಕ್ಷಾವಿಧಿ ಸ್ವೀಕಾರ

Saturday, September 15th, 2018
bishop

ಮಂಗಳೂರು: ಮಂಗಳೂರು ಧರ್ಮ ಪ್ರಾಂತ್ಯದ ನೂತನ ಬಿಷಪ್ ಆಗಿ ರೆ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಇಂದು ದೀಕ್ಷಾವಿಧಿ ಸ್ವೀಕರಿಸಿದರು. ಮಂಗಳೂರಿನ ರೊಜಾರಿಯೊ ಕೆಥೆಡ್ರೆಲ್ನಲ್ಲಿ ನಡೆದ ಈ ಸಮಾರಂಭಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಸಾವಿರಾರು ಮಂದಿ ಸಾಕ್ಷಿಯಾದರು. 22 ವರ್ಷಗಳ ಬಳಿಕ ಇಂತಹ ಅಪರೂಪದ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಾರತದ ಪೋಪ್ ಪ್ರತಿನಿಧಿಯಾದ ಕೌನ್ಸಿಲರ್ ರೆ. ಝ್ಹಾವಿಯರ್ ಡಿ ಫೆರ್ನಾಂಡಿಸ್ ಜಿ, ದೇಶದ ವಿವಿಧ ಭಾಗಗಳ 25 ಕ್ಕೂ ಅಧಿಕ ಬಿಷಪರು, 500 […]

14ನೇ ಬಿಷಪ್​ ಆಗಿ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಆಯ್ಕೆ..!

Wednesday, July 4th, 2018
peter-paul

ಮಂಗಳೂರು: ಇಲ್ಲಿನ ಕಿರೆಂ ಮೂಲದ, ಪ್ರಸ್ತುತ ರೋಮ್ನ ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿರುವ ಅತೀ ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರನ್ನು ಮಂಗಳೂರು ಧರ್ಮ ಪ್ರಾಂತ್ಯದ ನೂತನ ಬಿಷಪ್ ಆಗಿ, ಕ್ರೈಸ್ತರ ಪರಮೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ನೇಮಕ ಮಾಡಿದ್ದಾರೆ. ಇಂದು ಅಪರಾಹ್ನ 3.30ಕ್ಕೆ ವ್ಯಾಟಿಕನ್, ದೆಹಲಿ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ಈ ಘೋಷಣೆ ಮಾಡಲಾಗಿದೆ. ಪೂಜ್ಯರು 1991 ಮೇ 06 ರಂದು ಗುರು ದೀಕ್ಷೆ ಪಡೆದು ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ […]

ಬಿಷಪ್ ವಂ.ಡಾ ಅಲೋಶಿಯಸ್ ಪಾವ್ಲ್ ಡಿ ಸೋಜ ರಿಂದ ಕ್ರಿಸ್‌ಮಸ್ ಅನ್ನದಾನ

Sunday, December 24th, 2017
Christmas meal

ಮಂಗಳೂರು : ಮಂಗಳೂರು ದರ್ಮಪ್ರಾಂತ್ಯದ ಬಿಷಪ್ ವಂ.ಡಾ ಅಲೋಶಿಯಸ್ ಪಾವ್ಲ್ ಡಿ ಸೋಜ ರವರು ಕ್ರಿಶ್ ಮಸ್ ಪ್ರಯುಕ್ತ ಮಿಲಾಗ್ರೀಸ್ ಚರ್ಚ್ ವಠಾರದಲ್ಲಿ ಶನಿವಾರ ರಾತ್ರಿ ಬಡವರಿಗೆ ಅನ್ನದಾನ ಮಾಡಿದರು. ಈ ಸಂದರ್ಭ ಝೀನತ್ ಭಕ್ಷ ಯತೀಂಖಾನದ ಬಡ ಸದಸ್ಯರಿಗೆ ಅನ್ನದಾನವನ್ನು ಮಾಡಿದರು. ನಿರ್ಗತಿಕರಿಗೆ, ಬಡವರಿಗೆ ಸಹಾಯ ಮಾಡುವುದು. ಅಸಿದವರಿಗೆ ಅನ್ನ ನೀಡುವುದು ನಿಜವಾದ ಕ್ರಿಸ್‌ಮಸ್ ಆಚರಣೆ ಎಂದು ಬಿಷಪ್ ಹೇಳಿದರು. ಪಾದರ್ ಡೆನ್ನಿಸ್ ಮೊರಾಸ್, ಹೆನ್ರಿಸಿಕ್ವೇರಾ ಮೊದಲಾದವರು ಉಪಸ್ಥಿತರಿದ್ದರು.