ಚುನಾವಣೆಯಲ್ಲಿ ಅಕ್ರಮ ಹಣ ಹಂಚಿಕೆಗೆ ಕಡಿವಾಣ: ಬಿ.ಆರ್. ಬಾಲಕೃಷ್ಣನ್

Saturday, March 17th, 2018
t-r-suresh

ಮಂಗಳೂರು: ಗೋವಾ ರಾಜ್ಯಗಳಿಗೆ ಸಂಬಂಧಿಸಿದಂತೆ 2016ರಿಂದ ಆದಾಯ ತೆರಿಗೆ ಇಲಾಖೆಯ ಮೂಲಕ ನಡೆದ ಕಾರ್ಯಾಚರಣೆಯಲ್ಲಿ 500 ಕೋಟಿ ಬೇನಾಮಿ ಆಸ್ತಿ ಪತ್ತೆಯಾಗಿದೆ ಎಂದು ಕರ್ನಾಟಕ, ಗೋವಾ ರಾಜ್ಯದ ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಬಿ.ಆರ್. ಬಾಲಕೃಷ್ಣನ್ ತಿಳಿಸಿದ್ದಾರೆ. ಆದಾಯ ತೆರಿಗೆ ಹೆಚ್ಚುವರಿ ಆಯುಕ್ತರ ಕೇಂದ್ರೀಯ ವಿಭಾಗದ ನೂತನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಣ ಅಪ ನಗದೀಕರಣದ ಸಂದರ್ಭದಲ್ಲಿ ಹಲವರಿಗೆ ತೊಂದರೆಗಳಾಗಿವೆ. ಕೆಲವು ಸಹಕಾರಿ ಬ್ಯಾಂಕ್‌ಗಳಿಗೆ ಸಮಸ್ಯೆಯಾಗಿರಬಹುದು. ಹಲವು ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ […]