ತಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ: ರಮಾನಾಥ ರೈ

Wednesday, June 27th, 2018
ramanath-rai

ಬಂಟ್ವಾಳ: ಹೈಕಮಾಂಡ್ ಅವಕಾಶ ನೀಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪಕ್ಷವು ಪಾರ್ಲಿಮೆಂಟ್‌ ಚುನಾವಣೆಗೆ ಸಿದ್ಧವಾಗುತ್ತಿದ್ದು, ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ತಾನು ಕೈಗೊಂಡ ಎಲ್ಲ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಸಿಕ್ಕಿದೆ. ಇವುಗಳ ಟೆಂಡರ್ ಪ್ರಕ್ರಿಯೆ […]

ನನಗೆ ಹಿಂದೂಗಳ ಮತ ಬೇಡವೆಂದು ಎಲ್ಲಿಯೂ ಹೇಳಲಿಲ್ಲ: ರಮಾನಾಥ ರೈ

Wednesday, May 9th, 2018
hindustan

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಹಿಂದೂಗಳ ಮತ ಬೇಡವೆಂದು ತಾನು ಎಲ್ಲಿಯೂ ಹೇಳಲಿಲ್ಲ. ಆದರೆ ಬಿಜೆಪಿ ಮುಖಂಡರು ನನ್ನ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಬುಧವಾರ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಗೆ ಪ್ರಚಾರ ಮಾಡಲು ಯಾವುದೇ ವಿಷಯಗಳಿಲ್ಲ. ಅದಕ್ಕಾಗಿ ಈ ರೀತಿಯ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ತಾನು ಬಂಟ್ವಾಳ ಕ್ಷೇತ್ರದ ಪುಣ್ಯ ಕ್ಷೇತ್ರಗಳಿಗೆ ಬಂದು ಆಣೆ ಪ್ರಮಾಣ ಮಾಡುತ್ತಾನೆ. ಈ […]

ತಾನು ಧರ್ಮ ವಿರೋಧಿಯಲ್ಲ, ಕೋಮುವಾದಿಗಳ ವಿರೋಧಿ: ರಮಾನಾಥ ರೈ

Wednesday, April 25th, 2018
ramanath-rai

ಬಂಟ್ವಾಳ: ‘‘ನಾನು ಯಾವುದೇ ಧರ್ಮ ವಿರೋಧಿಯಲ್ಲ, ಕೋಮುವಾದಿಗಳ ವಿರೋಧಿ’’ ಎಂದು ಕಾಂಗ್ರೆಸ್ ಅ್ಯರ್ಥಿ ಬಿ.ರಮಾನಾಥ ರೈ ಹೇಳಿದ್ದಾರೆ. ಪಂಜಿಕಲ್ಲು ಮೂಡನಾಡಗೋಡು ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರ ಬೂತ್‌ ಮಟ್ಟದ ಸಭೆಯಯನ್ನುದ್ದೇಶಿಸಿ ಮಾತನಾಡಿದ ಅವರು, ತನ್ನನ್ನು ಹಿಂದೂ ವಿರೋಧಿ ಎಂದು ಹೇಳುವ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಿಗೆ ನಿಜವಾಗಿಯೂ ತಾನು ಕೋಮುವಾದಿ ವಿರೋಧಿ ಎಂಬುದರ ಸ್ಪಷ್ಟ ಅರಿವಿದೆ ಎಂದು ಹೇಳಿದರು. ಬಂಟ್ವಾಳದಲ್ಲಿ ಸುಮಾರು 73 ದೇವಸ್ಥಾನಗಳಿಗೆ ಸರಕಾರದಿಂದ ಗರಿಷ್ಠ ಅನುದಾನ ದೊರಕಿಸಿಕೊಟ್ಟಿದ್ದೇನೆ. ಅಲ್ಲದೆ, ತಾನು 17 ದೇವಸ್ಥಾನಗಳ ಅಧ್ಯಕ್ಷ, […]

ಮಂಗಳೂರಿನಲ್ಲಿ ಕರ್ನಾಟಕ ಹಕ್ಕಿ ಹಬ್ಬಕ್ಕೆ ಚಾಲನೆ

Friday, February 9th, 2018
hakki

ಮಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ ಹಾಗೂ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ 3 ದಿನಗಳ 4ನೇ ಕರ್ನಾಟಕ ಹಕ್ಕಿ ಹಬ್ಬಕ್ಕೆ ಇಂದು ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ರಂಗನತಿಟ್ಟಿನಲ್ಲಿ ಹಕ್ಕಿ ಹಬ್ಬ ಮಾಡಲಾಗಿತ್ತು. ಇದು ಪಕ್ಷಿ ವೀಕ್ಷಕರಿಗೆ ಅನುಕೂಲವಾಗಿದ್ದು, ಪಕ್ಷಿಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಹವ್ಯಾಸಿಗಳಿಗೆ ಅನುಕೂಲವಾಗಿದೆ. ಹಕ್ಕಿಗಳಿಗಾಗಿ […]

ನಿಗಮದ ಒಂದಿಂಚು ಜಾಗವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ :ಅಧ್ಯಕ್ಷ ಬಿ.ಎಚ್. ಖಾದರ್

Saturday, October 14th, 2017
kodippadi

ಪುತ್ತೂರು: ಕೊಡಿಪಾಡಿ ಗ್ರಾಮದ ಪಡ್ಪು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸುಮಾರು 40 ಮಂದಿ ದಲಿತರು ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡಿರುವ ಜಮೀನು ಅರಣ್ಯ ಇಲಾಖೆಗೆ ಸೇರಿದ್ದಾಗಿದೆ. ಸದರಿ ಜಮೀನಿನಲ್ಲಿ ಒಂದಿಂಚು ಜಾಗವನ್ನು ಕೂಡ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್ ಸ್ಪಷ್ಟಪಡಿಸಿದ್ದಾರೆ. ಡಿ.ಸಿ ಮನ್ನಾ ಜಾಗವೆಂದು ದಲಿತ ಸಮುದಾಯದವರು ಕೊಡಿಪ್ಪಾಡಿ ಗ್ರಾಮದ ಪಡ್ಪು ಎಂಬಲ್ಲಿರುವ ಗೇರು ನೆಡುತೋಪುವಿನ ಒಳಗಡೆ ಅಕ್ರಮವಾಗಿ ಟರ್ಪಾಲ್ ಅಳವಡಿಸಿದ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿರುವ […]