ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ವತಿಯಿಂದ ಬಿ.ಎ.ಮೊಹಿದಿನ್ ರಿಗೆ ಸಂತಾಪ ಸೂಚಕ ಸಭೆ
Tuesday, July 10th, 2018ಮಂಗಳೂರು: ಮಾಜಿ ಸಚಿವ ಬಿ.ಎ.ಮೊಹಿದಿನ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಸಂತಾಪ ಸೂಚಕ ಸಭೆ ನಡೆಯಿತು. ಜಿಲ್ಲಾ ಅಧ್ಯಕ್ಷ ಮುಹಮ್ಮದ್ ಕುಂಞಿ ಮಾತನಾಡಿ ಬಿ.ಎ.ಬಿ.ಎ.ಮೊಹಿದಿನ್ ಅವರು ಹಿರಿಯ ರಾಜಕಾರಣಿ, ಶಿಕ್ಷಣ ತಜ್ಞ, ಅಜಾತಶತ್ರು ಆಗಿದ್ದು ಈ ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ಉನ್ನತ ಶಿಕ್ಷಣ ಸಚಿವರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ ಎಂದರು. ಕಾರ್ಯಧ್ಯಕ್ಷ ರಾಮಗಣೇಶ್ ಮಾತನಾಡಿ ಅವರು ಪಕ್ಷದಲ್ಲಿ ಎಲ್ಲಾ ಸರ್ವಧರ್ಮದವರನ್ನು ಸಮಾನತೆಯಿಂದ ಹಾಗೂ ಗೌರವದಿಂದ ಕಾಣುತಿದ್ದರು ಎಂದು […]