ಹರಿಕೃಷ್ಣ ಬಂಟ್ವಾಳ್ ಬಿ.ಜೆ.ಪಿ ಪಕ್ಷದ ಬಗ್ಗೆ ಮೊದಲು ನೋಡಿಕೊಳ್ಳಲಿ

Thursday, August 30th, 2018
Abbas-Ali

ಬಂಟ್ವಾಳ : ಇಲ್ಲಿನ ಪುರಸಭೆ ಬಗ್ಗೆ ಪತ್ತಿಕಾಗೋಷ್ಠಿ ನಡೆಸಿದ ಹರಿಕೃಷ್ಣ ಬಂಟ್ವಾಳ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆಯಲ್ಲಿ ಬಿಲ್ಲವರಿಗೆ ಯಾವುದೇ ಸೀಟು ನೀಡಿಲ್ಲ ಎಂಬ ಹೇಳಿಕೆ ನೀಡಿರುವುದು ಹಾಸ್ಯಸ್ಪದ ಬಂಟ್ವಾಳ್‌ಗೆ ಬೇರೆ ಕ್ಷೇತ್ರದ ಉಸಾಬರಿ ಯಾಕೆ ? ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ಬಿಲ್ಲವರಿಗೆ 27 ಸೀಟುಗಳ ಪೈಕಿ 7 ಸೀಟುಗಳನ್ನು ನೀಡಿದೆ. ಬಿ.ಜೆ.ಪಿ ಪಕ್ಷ ಬಂಟ್ವಾಳ ಪುರಸಭೆಯಲ್ಲಿ ಬಿಲ್ಲವರಿಗೆ 2 ಸೀಟುಗಳನ್ನು ಮಾತ್ರ ನೀಡಿದೆ. ಈ ರೀತಿ ಇರುವಾಗ ಕಾಂಗ್ರೆಸ್ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಹರಿಕೃಷ್ಣ […]

ಊರಿನಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಬೇಕಾದರೆ ಅಲ್ಲಿನ ದೇವಸ್ಥಾನ ಅಭಿವೃದ್ಧಿಯಾಗಬೇಕು : ಲಕ್ಷ್ಮೀನಾರಾಯಣ ಆಸ್ರಣ್ಣ

Saturday, December 26th, 2015
Thoudugoli Temple Foundation stone laying ceremony

ಮಂಗಳೂರು : ಒಂದು ಊರು ಒಳ್ಳೆಯದಾಗಬೇಕಾದರೆ, ಸುಖ ಶಾಂತಿ, ನೆಮ್ಮದಿ ಕಾಣಬೇಕಾದರೆ ಆ ಊರಿನ ದೇವಸ್ಥಾನ ಅಭಿವೃದ್ಧಿಯಾಗಬೇಕು. ಒಂದು ಊರಿನ ಶ್ರೀಮಂತಿಕೆಯನ್ನು ಅಳೆಯಲು ಅಲ್ಲಿನ ದೇವಸ್ಥಾನವೊಂದೇ ಸಾಕು ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣರು ಅಭಿಪ್ರಾಯಪಟ್ಟರು. ಅವರು ಡಿಸೆಂಬರ್ 24, ಗುರುವಾರದಂದು ತೌಡುಗೋಳಿಯ ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರಗಳ ಪುನರ್ ನವೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ದುಡ್ಡಿದ್ದರೆ […]