ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು

Thursday, December 21st, 2017
rajyapala

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ. ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ […]

ಹಿಂದೂ ಕಾರ್ಯಕರ್ತರ ಹತ್ಯೆ, ಹಿಂದುಳಿದ ವರ್ಗದವರೇ ಬಲಿಪಶು : ಬಿ.ಜೆ. ಪುಟ್ಟಸ್ವಾಮಿ

Monday, October 16th, 2017
hindu morcha

ಮೂಡುಬಿದಿರೆ: ರಾಜ್ಯದಲ್ಲಿ ನಾಲ್ಕು ವರ್ಷಗಳಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಸಯುತ್ತಿದ್ದು, ಹಿಂದುಳಿದ ವರ್ಗದವರೇ ಬಲಿ ಪಶುಗಳಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಆರೋಪಿಸಿದರು. ಇಲ್ಲಿನ ಪದ್ಮಾವತಿ ಕಲಾ ಮಂದಿರದಲ್ಲಿ ಬಿಜೆಪಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕ್ಷೇತ್ರಮಟ್ಟದ ಮೊದಲ ಹಿಂದುಳಿದ ವರ್ಗಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಸಿದ್ದರಾಮಯ್ಯ ಅವರ ಅನೇಕ ಭೂ ಅವ್ಯವಹಾರಗಳಲ್ಲಿ ಈಗಾಗಲೇ ಎರಡು ಪ್ರಕರಣಗಳ ಬಗ್ಗೆ ನಾಡಿನ ಜನತೆಯ ಮುಂದೆ ಇಟ್ಟಿದ್ದೇನೆ’ ಅವರ ಇನ್ನೂ ಅನೇಕ ಅವ್ಯವಹಾರಗಳ […]