ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು : ಬಿ.ಪಿ.ಹರೀಶ್

Thursday, February 23rd, 2012
Yeddyurappa

ಬೆಂಗಳೂರು : ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಎಲ್ಲ ಶಾಸಕರು, ಸಚಿವರು, ಸಂಸದರಿಗೆ ಕರೆದ ಔತಣಕೂಟದಲ್ಲಿ ಅವರ ಬಲಗೈಬಂಟ ಶಾಸಕ ಬಿ.ಪಿ.ಹರೀಶ್ ಅವರು ಪಕ್ಷದ ಹಿತದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಮಖ್ಯಮಂತ್ರಿಯಾಗಬೇಕು ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಮತ್ತೆ ಅಂತಃ ಕಲಹ ಆರಂಭಗೊಂಡಂತಾಗಿದೆ. ಸದಾನಂದ ಗೌಡರಿಂದ ಬಿಜೆಪಿ ಪಕ್ಷ ನಾಶವಾಗುತ್ತಿದೆ. ಬಿಜೆಪಿಯನ್ನು ಒಗ್ಗಟ್ಟಿನಲ್ಲಿಡಲು ಮುಖ್ಯಮಂತ್ರಿಗೆ ಸಾಧ್ಯವಿಲ್ಲ. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು’ ಡಿ.ವಿ.ಸದಾನಂದ ಗೌಡರು ಜೆಡಿಎಸ್ ಋಣ ತೀರಿಸುತ್ತಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ […]