ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Tuesday, April 24th, 2018
siddaramaih

ಬಾಗಲಕೋಟೆ: ಬಾದಾಮಿ ಮತ್ತು ಚಾಮುಂಡೇಶ್ವರಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಜನರ ಆಶೀರ್ವಾದ ಇದೆ. ಯಾವುದೇ ಸೋಲಿನ ಭೀತಿ ಕಾಡುತ್ತಿಲ್ಲ. ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕೊಪ್ಪಳದಿಂದಲೂ ಎಂಪಿ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಈ ಬಾರಿ ಈ ಭಾಗದ ಜನರು ಇಲ್ಲಿಂದ ನಿಲ್ಲುವಂತೆ ಒತ್ತಾಯಿಸಿದ್ರು. ಅಲ್ಲದೆ ಹೈಕಮಾಂಡ್‌ ಮೇಲೂ ಒತ್ತಡ ತಂದಿದ್ರು. ಹೀಗಾಗಿ ಬಾದಾಮಿ ಮತಕ್ಷೇತ್ರದಿಂದ ಸ್ಪರ್ಧೆ […]