ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರ್ ಮೈಲುಕಲ್ಲಿಗೆ ಢಿಕ್ಕಿ; ಐವರಿಗೆ ಗಾಯ
Wednesday, December 18th, 2019ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪ ಮಂಗಳವಾರ ತಡರಾತ್ರಿ ನಡೆದಿದೆ. ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರರಾದ ಝುಬೈರ್, ಶರೀಫ್, ಸಿರಾಜ್, ವಳವೂರಿನ ಅರಬನಗುಡ್ಡೆಯ ನಿವಾಸಿ, ಹಮೀದ್ ಎಂಬವರ ಪುತ್ರರಾದ ಮುಸ್ತಫಾ, ಆಸಿಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಇವರೆಲ್ಲರು ಎಸ್ಕೆಎಸ್ಸೆಸ್ಸೆಫ್ ತಲಪಾಡಿ ಘಟಕದ ಕಾರ್ಯಕರ್ತರಾಗಿದ್ದು, ಸಮಸ್ತ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ಮಂಗಳವಾರ ಮಡಿಕೇರಿಗೆ ತೆರಳಿದ್ದರು. ಕಾರ್ಯಕ್ರಮ […]