ವಿನಾಯಕನ ದೇವಾಲಯದ ಬಾಗಿಲಿಗೆ ಮಂಗಳೂರು “ಬೀಡಿ ಕಂಪೆನಿಯೊಂದರ ಬೋರ್ಡ್‌”

Wednesday, July 22nd, 2020
beedi

ಬೇಲೂರು : ಸ್ಥಳೀಯ ಪುರಸಭೆ ಅಂಗಳದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೀಡಿಯೊಂದರ ನಾಮಫಲಕ ಅಳವಡಿಸಿದ್ದಕ್ಕೆ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ದೇವಾಲಯಕ್ಕೆ ದೇಣಿಗೆ ಕೊಟ್ಟಿರುವ ದಾನಿಗಳ ಹೆಸರು ಹಾಕಿಸುತ್ತಾರೆ. ಆದರೆ ಸಾರ್ವಜನಿಕವಾಗಿ ಮತ್ತು ಸಾಮಾಜಿಕವಾಗಿ ಕೆಲವೊಂದು ಸ್ಥಳಗಳಲ್ಲಿ ನಿಷೇಧಿಸಲ್ಪಟ್ಟಿರುವ ಬೀಡಿಯೊಂದರ ಹೆಸರಿನ ನಾಮಫಲಕವನ್ನು ದೇವಾಲಯಕ್ಕೆ ಹಾಕಿರುವುದು ಸರಿಯಲ್ಲ ಎಂಬುದು ಭಕ್ತರ ವಾದವಾಗಿದೆ. ಈ ಬಗ್ಗೆ ದೇವಸ್ಥಾನಕ್ಕೆ ಈ ರೀತಿ ಫಲಕ ಹಾಕಿರುವುದು ಸರಿಯಲ್ಲ ಎಂದು ಭಕ್ತರು ಆಡುವ ಮಾತು. ಈ ಬಗ್ಗೆ ದೇವಾಲಯದ […]

ಸಿಗರೇಟ್, ಬೀಡಿ ಹಾಗೂ ಇತರ ತಂಬಾಕು ಮಾರಾಟಕ್ಕೂ ಲೈಸೆನ್ಸ್

Wednesday, September 26th, 2018
zp meeting

ಮಂಗಳೂರು : ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.  ಸಿಗರೇಟ್, ಬೀಡಿ ಹಾಗೂ ಇತರ ತಂಬಾಕು ಮಾರಾಟಕ್ಕೂ ಲೈಸೆನ್ಸ್ ಕಾನೂನು ತರುವುದಕ್ಕೆ ಯೋಜನೆ ಸಿದ್ದಪಡಿಸಲಾಗುತ್ತಿದೆ ಎಂದು ರಾಜ್ಯ ವಸತಿ ಹಾಗು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕೆ ಡಿ ಪಿ ಸಭೆಯಲ್ಲಿ ಮಾತನಾಡಿದ ಅವರು  ಮದ್ಯ ಮಾರಾಟಕ್ಕೆ ಲೈಸೆನ್ಸ್ ಮಾದರಿಯಲ್ಲೇ  ಸಿಗರೇಟ್, ಬೀಡಿ ಹಾಗೂ ಇತರ […]

ಕೆಲಸ ಇಲ್ಲದಾಗ ಇವರೆಲ್ಲಾ ಎಲ್ಲಿ ಹೋಗಿದ್ದರು ? – ಸುಲೋಚನಾ ಹರೀಶ್

Wednesday, March 22nd, 2017
sulochana

ಮಂಗಳೂರು : ನನ್ನ ಜಾತಿ -ಧರ್ಮವೇ ಶ್ರೇಷ್ಠ ಎನ್ನುವ ಕೊಲೆಗಡುಕರು, ಹಿಡಿ-ಬಡಿ-ಕೊಲ್ಲು ಎಂದು ಆದೇಶಿಸುವವರು, ಬೆಂಕಿ ಹಚ್ಚುತ್ತೇವೆಂದು ಕಾರ್ಯಾಚರಿಸುವವರು, ಬೆನ್ನಟ್ಟಿ ಬಡಿಯುತ್ತೇವೆಂದು ಬೊಬ್ಬಿಡುವವರು, ಮಹಿಳೆಯನ್ನು ಭಾರತ ಮಾತೆ ಎಂದು ಕೊರೆಯುವವರು ಮಹಿಳಾ ಬೀಡಿ ಕಾರ್ಮಿಕರಿಗೆ ಕೆಲಸವಿಲ್ಲದಾಗ ಎಲ್ಲಿ ಹೋಗಿದ್ದರು ? ಬೀಡಿ ಕೈಗಾರಿಕೆಯ ಅವನತಿಗೆ ಕಾರಣವಾಗುವ ‘ಕೊಟ್ಪಾ’ ಕಾಯ್ದೆಯನ್ನು ಜ್ಯಾರಿ ಮಾಡಿದಾಗ, ಬೀಡಿ ಕಾರ್ಮಿಕಳ ಹೆಣ್ಣು ಮಕ್ಕಳು- ಸೌಜನ್ಯಾಳಂತವರು ಕಾಮುಕರಿಗೆ ಬಲಿಯಾದಾಗ ‘ಸ್ತ್ರೀ ಭಾಗ್ಯ’ದ, ‘ಭಾರತ ಮಾತೆ’ಯ ನೆನೆಪಾಗಲಿಲ್ಲವೇಕೆ ? ವಿನಾಯಕ ಬಾಳಿಗಾ -ಹರೀಶ್ ಪೂಜಾರಿ- ಪ್ರವೀಣ್ ಪೂಜಾರಿಯಂತವರು […]