ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಸಬಿಹಾ ಭೂಮಿಗೌಡ ಅವರಿಗೆ ಬೀಳ್ಕೊಡುಗೆ

Saturday, July 31st, 2021
Sabiha bhoomi gowda

ಮಂಗಳೂರು : ತಮ್ಮ 38 ವರ್ಷಗಳ ಅಧ್ಯಾಪನ ವೃತ್ತಿಯಿಂದ ನಿವೃತ್ತರಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರಿಗೆ ಮಾತೃ ಸಂಸ್ಥೆಯಾದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಿಂದ ಶನಿವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ ವರ್ಷ ಕುಲಪತಿ ಹುದ್ದೆಯಿಂದ ನಿವೃತ್ತ ಪ್ರೊ. ಸಬಿಹಾ ತಮ್ಮ ಮಾತೃ ಸಂಸ್ಥೆ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೋಧನೆ ಮುಂದುವರಿಸಿದ್ದರು. ಕಾರ್ಯಕ್ರಮಕ್ಕೂ ಮೊದಲು ಅಧ್ಯಯನ ಸಂಸ್ಥೆಯ ಪ್ರಸ್ತುತಿಯಲ್ಲಿ ಚಂದ್ರಶೇಖರ್ ಎಂ. ಬಿ ಮತ್ತು ಮುಸ್ತಾಫ ಕೆ […]

ಧರ್ಮಸ್ಥಳ : ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಬೀಳ್ಕೊಡುಗೆ ಸಮಾರಂಭ

Tuesday, March 10th, 2020
dharmastala

ಧರ್ಮಸ್ಥಳ : 2019-20 ನೇ ಸಾಲಿನ ಎಸ್.ಎಸ್.ಎಲ್.ಸಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 06-03-2020ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕಿಯಾದ ಪರಿಮಳ ಎಂ.ವಿ, ಶಿಕ್ಷಕ ವೃಂದ ಹಾಜರಿದ್ದು, ಶಾಲಾ ಸಂಚಾಲಕರಾದ ಶ್ರೀ ಅನಂತಪದ್ಮನಾಭ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ತನ್ನ ನೆನಪುಗಳನ್ನು ಮೆಲುಕು ಹಾಕಿದರು. ಹಾಗು ಪಬ್ಲಿಕ್ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ […]

ಗ್ರೂಪ್ ‘ಡಿ’ ನೌಕರರಿಂದ ಬೀಳ್ಕೊಡುಗೆ ಸಮಾರಂಭ

Tuesday, May 23rd, 2017
D group

ಮಂಗಳೂರು  :  ಮೇ. 20 ರಂದು ವೆಂಕಟೇಶ್ ಗ್ರೂಪ್ ‘ಡಿ’ ನೌಕರ ಆರೋಗ್ಯ ಇಲಾಖೆ ಇವರು ನಿಯೋಜನೆ ಮೇರೆಗೆ 25 ವರ್ಷಗಳಿಂದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಸೇವೆ ಸಲ್ಲಿಸಿದ್ದು, ಮೇ. 31 ರಂದು ನಿವೃತ್ತಿಯಾದರು. ಅವರನ್ನು ದ.ಕ ಜಿಲ್ಲಾ ಪಂಚಾಯತ್ ಕಛೇರಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇಲ್ಲಿಗೆ ಸೇವಾ ನಿವೃತ್ತಿಗಾಗಿ ವರ್ಗಾವಣೆ ಮಾಡಿದ್ದು, ಬೀಳ್ಕೊಡುಗೆ ಸಮಾರಂಭವನ್ನು ಕಛೇರಿಯಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವೆಂಕಟೇಶ್ ಇವರಿಗೆ ಶಾಲು, ಹೂಹಾರ, ಹಣ್ಣು ಹಂಪಲು, ನೆನಪಿನ […]

ಮಂಗಳೂರು ಪ್ರೆಸ್‌ಕ್ಲಬ್: ಬ್ರಿಜೇಶ್‌ಗೆ ಬೀಳ್ಕೊಡುಗೆ

Thursday, October 15th, 2015
brijesh press club

ಮಂಗಳೂರು: ಮಂಗಳೂರು ಪ್ರೆಸ್‌ಕ್ಲಬ್‌ನ ಮ್ಯಾನೇಜರ್ ಆಗಿ ಕಳೆದು ಮೂರು ವರ್ಷಗಳಿಂದ ಕರ್ತವ್ಯದಲ್ಲಿದ್ದ ಬ್ರಿಜೇಶ್ ಅವರನ್ನು ಗುರುವಾರ ಬೀಳ್ಕೊಡಲಾಯಿತು. ಬ್ರಿಜೇಶ್ ಅವರಿಗೆ ಶಾಲು ಹೊದಿಸಿ ಫಲಪುಷ್ಪವಿತ್ತು ಗೌರವಿಸಿ ಮಾತನಾಡಿದ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ, ಡಾ.ಅನಿಲ್ ರೊನಾಲ್ಡ್ ಫೆರ್ನಾಂಡಿಸ್, ಎಲ್ಲರೊಂದಿಗೆ ಅತ್ಯಂತ ಆತ್ಮೀಯವಾಗಿದ್ದುಕೊಂಡು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದ ಬ್ರಿಜೇಶ್ ಅವರು ಬೇರೆಡೆ ಉದ್ಯೋಗ ದೊರೆತ ಹಿನ್ನೆಲೆಯಲ್ಲಿ ತೆರಳುತ್ತಿದ್ದಾರೆ. ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು. ಮಾಜಿ ಮೇಯರ್ ಮಹಾಬಲ ಮಾರ್ಲ ಮಾತನಾಡಿ, ಒಳ್ಳೆಯ ಕೆಲಸಕ್ಕೆ ಸಮಾಜದಲ್ಲಿ ಉತ್ತಮ […]

ಬೀಳ್ಕೊಡುಗೆ ಸಮಾರಂಭಲ್ಲಿ ಆಹಾರ ಸೇವಿಸಿದ 160 ವಿದ್ಯಾರ್ಥಿಗಳು ಅಸ್ವಸ್ಥ

Friday, October 21st, 2011
Food poision

ಮಂಗಳೂರು: ಕಾಲೇಜೊಂದರ ವಿದ್ಯಾರ್ಥಿಗಳು ಬುಧವಾರ ರಾತ್ರಿ ಬೀಳ್ಕೊಡುಗೆ ಸಮಾರಂಭಲ್ಲಿ ಭಾಗವಹಿಸಿ ಆಹಾರ ಸೇವಿಸಿದ ಬಳಿಕ ಆಸ್ವಸ್ಥರಾದ ಘಟನೆ ಮಂಗಳೂರಿನ ಅಶೋಕನಗರದ ಬಳಿ ನಡೆದಿದೆ. ಅಶೋಕನಗರದ ನರ್ಸಿಂಗ್ ಕಾಲೇಜೊಂದರ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಲ್ಲಿ ಸುಮಾರು 300 ಮಂದಿ ಆಹಾರ ಸೇವಿಸಿದ್ದು, ಅವರಲ್ಲಿ 160 ಮಂದಿಗೆ ಅಸ್ವಸ್ಥತೆ ಕಂಡು ಬಂತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಪೈಕಿ 120 ಮಂದಿ ಪ್ರಥಮ ಜಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಉಳಿದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ […]

ಮುಖ್ಯ ಯೋಜನಾಧಿಕಾರಿ ತಾಕತ್ ರಾವ್ ಅವರಿಗೆ ಬೀಳ್ಕೊಡುಗೆ

Wednesday, May 11th, 2011
ಮುಖ್ಯ ಯೋಜನಾಧಿಕಾರಿ ತಾಕತ್ ರಾವ್ ಅವರಿಗೆ ಬೀಳ್ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ 12 ವರ್ಷ ಆರು ತಿಂಗಳ ಸೇವಾವಧಿಯಲ್ಲಿ ಸಹಕಾರ ನೀಡಿದ ಎಲ್ಲ ರಿಗೂ ಮುಖ್ಯ ಯೋಜನಾಧಿಕಾರಿ ಶ್ರೀ ಪಿ ತಾಕತ್ ರಾವ್ ಅವರು ಕೃತಜ್ಞತೆ ಸಲ್ಲಿಸಿದರು. ಇಂದು ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲರ ನೆರವಿನಿಂದ ತಮ್ಮ ಕೆಲಸ ಸುಗಮವಾಗಿ ಸಾಗಿದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. ಸ್ವಚ್ಛತಾಂದೋಲನದಲ್ಲಿ ಜಿಲ್ಲೆಯ ಯಶೋಗಾಥೆ ಹಾಗೂ ಇದಕ್ಕೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿದರು. ಮುಖ್ಯ ಯೋಜನಾಧಿಕಾರಿಗಳಾಗಿ ಅಧಿಕಾರ […]