ಬುಡೋಳಿ ನೇತಾಜಿ ಕಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Sunday, November 21st, 2021
Badoli Netaji School

ಬಂಟ್ವಾಳ: ಸಮಾಜದಲ್ಲಿ ದೇವಾಲಯ ಮತ್ತು ಶಾಲೆಗಳನ್ನು ನೋಡಿದಾಗ ಅಲ್ಲಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಅದೇ ರೀತಿ ನಾವು ಹಣವಂತರಿಗೆ ಬದಲಾಗಿ ಗುಣವಂತಿಕೆ ಹೊಂದಿರುವ ಶಿಕ್ಷಣವಂತರಿಗೆ ಗೌರವ ನೀಡುವ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಗ್ರಾಮ ಪುಂಚೋಡಿ ಸಮೀಪದ ಬುಡೋಳಿ ನೇತಾಜಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡಕ್ಕೆ ಭಾನುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ನೂತನ ಕಟ್ಟಡಕ್ಕೆ ಶಿಲಾನ್ಯಾಸ ಇದರ ಸಭಾ ಕಾರ್ಯಕ್ರಮವನ್ನು ಗಣೇಶಪುರ ಕ್ಷೇತ್ರದ ವೇದಮೂರ್ತಿ […]

ಸ್ಕೂಟರ್ ಗೆ ಲಾರಿ ಡಿಕ್ಕಿ : ಕನ್ಯಾನ ಪರಕಜೆ ನಿವಾಸಿ ಸಾವು

Thursday, August 12th, 2021
Manju Belchada

ಬಂಟ್ವಾಳ : ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಾಡ ಅವರ ಪುತ್ರ ಗಣೇಶ್ ಬಂಗೇರ (54) ಮೃತಪಟ್ಟ ವ್ಯಕ್ತಿ. ಉಪ್ಪಿನಂಗಡಿ ಕಡೆಗೆ ವೈಯಕ್ತಿಕ ಕೆಲಸದ ನಿಮಿತ್ತ ದ್ವಿಚಕ್ರ ವಾಹನ ದ ಮೂಲಕ ಸಂಚರಿಸುವ ವೇಳೆ ಬುಡೋಳಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅವರು ಬೊಳ್ನಾಡು […]