ಮಂಗಳೂರು ಬೃಹತ್ ಉದ್ಯೋಗ ಮೇಳ
Saturday, February 17th, 2018ಮಂಗಳೂರು :ಮಂಗಳೂರು ಬೃಹತ್ ಉದ್ಯೋಗ ಮೇಳಕ್ಕೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದ.ಕ ಜಿಲ್ಲಾ ಉಸುವಾರಿ ಸಚಿವ ಬಿ ರಮಾನಾಥ್ ರೈ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಇಂದು ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಉದ್ಯೋಗ ಮೇಳವು ಅನೇಕ ನಿರುದ್ಯೋಗಿಗಳ ಬಾಳಲ್ಲಿ ನವಚೇತನವನ್ನು ಮೂಡಿಸುವ ಕೆಲಸವನ್ನು ಮಾಡುವುದರಿಂದ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅವರವರ ನೈಪುಣ್ಯತೆ ಹಾಗೂ ಪ್ರತಿಭೆಗಳಿಗೆ ಸಂಬಂಧಪಟ್ಟು ನಡೆಯುತ್ತದೆ ಬದಲಾಗಿ ಯಾವುದೇ ಅಂಕಗಳು ಇಲ್ಲಿ […]