ಕಾಂಗ್ರೆಸ್ ವತಿಯಿಂದ ಫೆ.3ರಂದು ಬೃಹತ್ ಯುವ ಜಾಗೃತಿ ಸಮಾವೇಶ

Friday, January 28th, 2011
ಬೃಹತ್ ಯುವ ಜಾಗೃತಿ ಸಮಾವೇಶ

ಮಂಗಳೂರು; ದೇಶಾದ್ಯಂತ ಯುವ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳನ್ನು ಪ್ರಜಾತಂತ್ರ ವ್ಯವಸ್ಥೆಯ ಮೂಲಕ ಆರಿಸಿ ಪಕ್ಷವನ್ನು ಬಲಿಷ್ಠಗೊಳಿಸುವ ಹಾಗೂ ಪಾರದರ್ಶಕ ವ್ಯವಸ್ಥೆ ಸ್ಥಾಪಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆಯನ್ನು ಶ್ರೀಯುತ ರಾಹುಲ್ ಗಾಂಧಿಯವರು ಚಾಲನೆ ನೀಡಿದ್ದು ಈ ಪ್ರಕ್ರಿಯೆಯನ್ನು ಈಗಾಗಲೇ ಸುಮಾರು 16 ರಾಜ್ಯಗಳಲ್ಲಿ ಪೂರ್ಣಗೊಳಿಸಲಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ಯುವ ಕಾಂಗ್ರೆಸ್ ಸಮಿತಿಗೆ   ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾದ ಪ್ರಯುಕ್ತ ಮೊದಲನೆಯದಾಗಿ ಯುವ ಜನರನ್ನು ಯುವ ಕಾಂಗ್ರೆಸ್ಗೆ ಸದಸ್ಯರನ್ನಾಗಿ ನೋಂದಾಯಿಸುವ ಪ್ರಕ್ರಿಯೆ ಕರ್ನಾಟಕ ರಾಜ್ಯದ ದ.ಕ. ಜಿಲ್ಲೆಯ […]