ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ

Tuesday, December 12th, 2023
Belgavi

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ರೂ 34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ […]

ದಪ್ಪ ಆಗಿದ್ದೇನೆ ಎಂದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮಹಡಿಯಿಂದ ಜಿಗಿದು ಆತ್ಮಹತ್ಯೆ

Tuesday, November 14th, 2023
Prakruti Shetty

ಮಂಗಳೂರು : ಎಷ್ಟೇ ಪ್ರಯತ್ನ ಪಟ್ಟರು ತೂಕ ಇಳಿಸಲು ಸಾಧ್ಯವಾಗದೆ ವೈದ್ಯಕೀಯ ವಿದ್ಯಾರ್ಥಿನಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ ನಲ್ಲಿ ನಡೆದಿದೆ. ಬೆಳಗಾವಿಯ ಅಥಣಿ ಮೂಲದ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಪ್ರಕೃತಿ ಶೆಟ್ಟಿ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕಾಲೇಜಿನ ಹಾಸ್ಟೆಲ್‌ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ” ನಾನು ತುಂಬಾ ದಪ್ಪಾ […]

ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Monday, September 11th, 2023
laxmi Hebbalkar

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು. ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, […]

ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

Tuesday, May 25th, 2021
Basavaraj Horatti

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ […]

ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ವಿಧಿವಶ

Thursday, September 24th, 2020
suresh-angadi

ಬೆಂಗಳೂರು  : ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ. 65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಅಂಗಡಿ ಅವರು ನಾನು ಕೊರೋನಾಗೆ ತುತ್ತಾಗಿದ್ದು ನನಗೆ ಯಾವುದೇ ರೋಗಲಕ್ಷಣಗಳು ಎಂದು ಟ್ವೀಟಿಸಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. 4 ಬಾರಿ ಲೋಕಸಭೆ […]

ರಾಜ್ಯದಲ್ಲಿ 151 ಜನರಿಗೆ ಕೊರೋನಾ ಸೋಂಕು, ನಾಲ್ವರು ಮೃತ, 12 ಡಿಸ್ಚಾರ್ಜ್

Sunday, April 5th, 2020
corona

ಬೆಂಗಳೂರು:  ರಾಜ್ಯ ಸರ್ಕಾರ ಭಾನುವಾರ  ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕು ಪೀಡಿತ 135 ವ್ಯಕ್ತಿಗಳಲ್ಲಿ 132 ಮಂದಿ ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಮೂವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಏಳು ಹೊಸ ಕೋವಿಡ್-19 ಸೋಂಕಿತರು […]

ಭೀಕರ ಅಪಘಾತ : ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿ; ಆರು ಜನ ದುರ್ಮರಣ

Saturday, February 8th, 2020
belagavi

ಬೆಳಗಾವಿ : ಕೂಲಿ ಕೆಲಸಕ್ಕೆ ಕಾರ್ಮಿಕರನ್ನು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಒಂದು ಬೋಗೂರ ಗ್ರಾಮದ ಬಳಿಯ ಸೇತುವೆ ಮೇಲಿಂದ ಪಲ್ಟಿಯಾಗಿ ಬಿದ್ದು ಸುಮಾರು ಆರು ಜನ‌ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಬೋಗೂರ ಗ್ರಾಮದ ಸಾವಿತ್ರಿ ಬಾಬು ಹುಣಸಿಕಟ್ಟಿ, ತಂಗೆವ್ವ ಯಲ್ಲಪ್ಪ ಹುಣಸೀಕಟ್ಟಿ, ಅಶೋಕ ಫಕೀರ ಕೇದಾರಿ, ಶಾಂತಮ್ಮ ಯಲ್ಲಪ್ಪ ಜುಂಜರಿ, ಶಾಂತವ್ವ ಹನುಮಂತ ಅಳಗುಂಡಿ, ನಾಗವ್ವ ಯಶವಂತ ಮಾಠೋಳ್ಳಿ ಮೃತಪಟ್ಟವರು. ಖಾನಾಪುರ ತಾಲೂಕಿನ ಬೋಗೂರ ಗ್ರಾಮದಿಂದ ಕಾರ್ಮಿಕರು ಕೂಲಿ […]

ಬೆಳಗಾವಿ : ರೈತರು ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಲು ಯತ್ನ

Friday, October 4th, 2019
BSY1

ಬೆಳಗಾವಿ : ನೆರೆ ಸಂತ್ರಸ್ತರ ನೋವು ಆಲಿಸಲು ಜಿಲ್ಲೆಗೆ ಬಂದಿರುವ ಮುಖ್ಯಮಂತ್ರಿಗಳಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಯಡಿಯೂರಪ್ಪ ಅವರ ಬೆಂಗಾವಲು ವಾಹನಕ್ಕೆ ಅಡ್ಡ ಮಲಗಲು ಮುಂದಾದ ರೈತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಮುಖ್ಯಮಂತ್ರಿಗೆ ಘೇರಾವ್ ಹಾಕಲು ಬಂದ ರೈತರನ್ನು ತಡೆದ ಪೊಲೀಸರು, ಅತಿಥಿ ಗೃಹದ ಗೇಟ್ ಬಳಿ ಎಲ್ಲ ರೈತರನ್ನು ವಶಕ್ಕೆ ಪಡೆದು ಕೊಳ್ಳಲಾಯಿತು. ರಸ್ತೆ ಮಧ್ಯದಲ್ಲಿ ಮಲಗಿ ಪ್ರತಿಭಟನೆ ಮಾಡುತ್ತಿದ್ದ ರೈತರು ಸಿಎಂ ಕಾರು‌ ಹೋಗುತ್ತಿದ್ದಂತೆ ಸಿಎಂ ಗೆ ಧಿಕ್ಕಾರ ಕೂಗಿದ ರೈತರು, ಬೆಳೆ ಪರಿಹಾರಕ್ಕಾಗಿ […]

ಚಳಿಗಾಲ ಅಧಿವೇಶ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ : ಬಿಎಸ್ ಯಡಿಯೂರಪ್ಪ

Tuesday, September 17th, 2019
BS-yadiyurappa

ಕಲಬುರಗಿ : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಇಲ್ಲಿನ ಪರಿಸ್ಥಿತಿಯಲ್ಲಿ ಅಧಿವೇಶನ ನಡೆಸುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು. ವಿಧಾನಸಭೆ ಅಧಿವೇಶನ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ವಾಡಿಕೆಯಂತೆ ಪ್ರತಿ ಚಳಿಗಾಲದ ಅಧಿವೇಶನವು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿತ್ತು. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಹಿರಿಯ ಸಚಿವರ […]

ರಫೇಲ್‌ ಡೀಲ್‌ ಅರ್ಜಿ ವಜಾದಿಂದ ಕಾಂಗ್ರೆಸ್​ಗೇ ಅವಮಾನ: ಬಿ.ಎಸ್.ಯಡಿಯೂರಪ್ಪ

Friday, December 14th, 2018
yedyurappa

ಬೆಳಗಾವಿ: ರಫೆಲ್‌ ಡೀಲ್‌ ತನಿಖೆಗೆ ಒತ್ತಾಯಿಸಿದ್ದ ಅರ್ಜಿ ವಜಾ ಆಗಿದೆ. ಇದು ಕಾಂಗ್ರೆಸ್ಗೆ ಅವಮಾನಕರ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿರುವುದು ಸಂತಸ ತಂದಿದೆ. ಪ್ರಧಾನಿಯವರನ್ನು ರಾಜಕೀಯವಾಗಿ ಮುಳುಗಿಸುವ ಪ್ರಯತ್ನ ಕಾಂಗ್ರೆಸ್ನಿಂದ ನಡೆದಿದೆ. ರಫೆಲ್ ಡೀಲ್ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಇದೇ ತೀರ್ಪನ್ನು ನಿರೀಕ್ಷೆ ಮಾಡಿದ್ದೆವು. ನಿರೀಕ್ಷೆಯಂತೆ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ರು.