ಕಾವೇರಿ ನದಿ ತೀರದಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಅಸ್ಥಿ ವಿಸರ್ಜನೆ
Wednesday, June 2nd, 2021ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟವರ ಅಸ್ಥಿಗಳನ್ನು ಇಂದು ಮಳವಳ್ಳಿ ತಾಲೂಕಿನ ಬೆಳವಾಡಿಯಲ್ಲಿರುವ ಅನ್ನಪೂಣೇಶ್ವರಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಕಾವೇರಿ ನದಿ ತೀರದಲ್ಲಿ ಕಂದಾಯ ಇಲಾಖೆಯ ವತಿಯಿಂದ ಸಾಮೂಹಿಕವಾಗಿ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು. ಹಲವು ದಿನಗಳು ಕಳೆದರು ಚಿತಾಭಸ್ಮವನ್ನ ಕುಟುಂಬಸ್ಥರು ಕೊಂಡೊಯ್ಯದ ಕಾರಣ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್ ಅಶೋಕ್ ಅವರ ನೇತೃತ್ವದಲ್ಲಿ ಐದು ನೂರಕ್ಕೂ ಅಧಿಕ ಮೃತ ವ್ಯಕ್ತಿಗಳ ಅಸ್ಥಿಯನ್ನ ಸಂಗ್ರಹಿಸಿ ತರಲಾದ ಮಡಿಕೆಗಳನ್ನು ವೇದ ವಿದ್ವಾನ್ […]