ತುರ್ತು ಬೆಳೆ ಪರಿಹಾರಕ್ಕೆ 38.65 ಕೋಟಿ ರೂಗಳಿಗೆ ಅನುಮೋದನೆ: ಕಂದಾಯ ಸಚಿವ ಆರ್ ಅಶೋಕ

Sunday, September 5th, 2021
R Ashoka Agriculture

ಬೆಂಗಳೂರು  : ಕಂದಾಯ‌ ಸಚಿವ ಆರ್ ಅಶೋಕ್ ವಿಪತ್ತು ಪರಿಹಾರ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾತನಾಡಿದ ಸಚಿವರು “ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಅದರಿಂದುಂಟಾದ ಪ್ರವಾಹದಿಂದ ರಾಜ್ಯದ 15 ಜಿಲ್ಲೆಗಳ 86 ತಾಲ್ಲುಕುಗಳನ್ನು ಪ್ರವಾಹ ಪೀಡಿತ ಎಂದು‌ ಘೋಷಿಸಲಾಗಿತ್ತು. ಹಲವಾರು ರೈತರ ಬೆಳೆಹಾನಿ, ಕೃಷಿ ಭೂಮಿ ಹಾನಿ, ಪ್ರಾಣಿಗಳ ಸಾವು, ಸಾರ್ವಜನಿಕ ರಸ್ತೆ, ಕಟ್ಟಡಗಳು, ನೀರಾವರಿ ವ್ಯವಸ್ಥೆ ಗಳಿಗೆ ಹಾನಿಯುಂಟಾಗಿತ್ತು. ಕಂದಾಯ ಇಲಾಖೆಯು ಒಟ್ಟು ಹಾನಿಯನ್ನು ಸುಮಾರು 5690 ಕೋಟಿ ರೂ […]