ಪಿಕಪ್ ವಾಹನವನ್ನು ಅಡ್ಡಗಟ್ಟಿ ಇಬ್ಬರಿಗೆ ಮಾರಣಾಂತಿಕ ಹಲ್ಲೆ, ನಾಲ್ವರು ಆರೋಪಿಗಳ ಬಂಧನ
Thursday, April 1st, 2021ಬೆಳ್ತಂಗಡಿ : ಪಿಕಪ್ ವಾಹನವನ್ನು ಅಡ್ಡಗಟ್ಟಿ ದನ ಕಳ್ಳತನದ ಆರೋಪ ಹೊರಿಸಿ ಅದರಲ್ಲಿದ್ದ ಇಬ್ಬರಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜೇಶ್ ಭಟ್, ರಾಕೇಶ್ ಭಟ್, ಗುರುಪ್ರಸಾದ್, ಲೋಕೇಶ್ ಮತ್ತು ಚಿದಾನಂದ ಎಂದು ಗುರುತಿಸಲಾಗಿದೆ. ಪಿಕ್ ಅಪ್ ವಾಹನ ದುರಸ್ತಿ ಮಾಡಿಸಿ ಹಿಂತಿರುಗುತ್ತಿದ್ದ ಸಂದರ್ಭ ಇಬ್ಬರ ಮೇಲೆ ಗುಂಪೊಂದು ದನ ಕಳ್ಳತನದ ಆರೋಪ ಹೊರಿಸಿ ದೊಣ್ಣೆ ಮತ್ತು ಪಾದರಕ್ಷೆಗಳಿಂದ ಹಲ್ಲೆ ನಡೆಸಿದ ಘಟನೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ […]