ಸಂಪ್ರದಾಯ ಮುರಿದು ಪಲ್ಲಕ್ಕಿ ಹೊತ್ತ ಶಾಸಕ ಹರೀಶ್ ಪೂಂಜಾ, ತಪ್ಪುಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಯುವಕರು

Thursday, November 25th, 2021
Harish-Poonja

ಬೆಳ್ತಂಗಡಿ :  ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದ ಪಲ್ಲಕ್ಕಿಗೆ ಸಂಪ್ರದಾಯ ಮೀರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಗಲು ಕೊಟ್ಟ ಪ್ರಸಂಗ ಇದೀಗ ಹೊಸ ತಿರುವು ಪಡದಿದೆ. ಹರೀಶ್ ಪೂಂಜಾರಂತೆ ತಮಗೂ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು ಎಂಬ ದಲಿತ ಸಮುದಾಯದ ಒತ್ತಾಯಮಾಡಿದ್ದರೆ,  ಪಲ್ಲಕ್ಕಿ ಹೊರಲು ಶಾಸಕರನ್ನು ಕರೆತಂದ ಯುವಕರು ದೇವಸ್ಥಾನದಲ್ಲಿ ತಪ್ಪುಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಪ್ರಸಂಗವೂ ನಡೆದಿದೆ. ವಿವಾದದ ಹಿನ್ನೆಲೆಯಲ್ಲಿ ಉತ್ಸವದ ಕೊನೆಯ ದಿನವಾದ (ಮಕ್ಕಳ ಹಬ್ಬ) ಬುಧವಾರ ರಾತ್ರಿ ನಡೆಯಬೇಕಿದ್ದ ದೇವರ ಪಲ್ಲಕ್ಕಿಯ […]

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಸೋಂಕು ದೃಢ

Wednesday, August 5th, 2020
HarishPoonja

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ವರದಿ ಲಭ್ಯವಾಗಿದ್ದು, ಪಾಸಿಟಿವ್ ಎಂಬುವುದಾಗಿ ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕ ಹರೀಶ್ ಪೂಂಜಾ ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಕೊರೊನಾ […]

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಕೊಂಡವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವು

Tuesday, June 12th, 2018
Harish poonja

ಮಂಗಳೂರು : ಬಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡು ಕುಸಿದು ಬಿದ್ದು ಸೋಮವಾರ ಸಂಜೆ ಯಿಂದ  ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು, ಸಂಕಷ್ಟದಲ್ಲಿದ್ದ ಪ್ರಯಾಣಿಕರ ನೆರವಿಗೆ ನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಚಿಕ್ಕಮಂಗಳೂರು ಎಸ್ಪಿ ಅಣ್ಣಮಲೈ ಹಾಗೂ ಬೆಳ್ತಂಗಡಿ ಇನ್ಸ್‌ಫೆಕ್ಟರ್ ಸಂದೇಶ್ ಅವರಿಗೆ ಸಾರ್ವಜನಿಕ ವಲಯದಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಸೋಮವಾರ  ಸಂಜೆ 6ಗಂಟೆಯಿಂದಲೂ  ಚಾರ್ಮಾಡಿ  2ನೇ ತಿರುವಿನಲ್ಲಿ ಈ ಘಟನೆ ನಡೆದಿತ್ತು. 16ಕ್ಕೂ ಹೆಚ್ಚು ಗಂಟೆಗಳಿಂದ ಜನರು ಸ್ಥಳದಲ್ಲಿ ಸಿಲುಕಿಕೊಂಡಿದ್ದರು. ಘಾಟ್‌ನಲ್ಲಿ ರಸ್ತೆ ಬಿರುಕು ಬಿಟ್ಟಿರುವುದು, ಮಣ್ಣು […]

ಧರ್ಮಸ್ಥಳ ಕಾಲೇಜು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Wednesday, May 23rd, 2018
Harish Poonja

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆ ಇದೇ ವಾರ್ಷಿಕ ಕ್ರೀಡಾಕೂಟವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ  ಹರೀಶ್ ಪೂಂಜ ಇವರು ಉದ್ಘಾಟಿಸಿದರು. ಉಜಿರೆಯ ಪ್ರಕೃತಿ ವಿಜ್ಞಾನ ಮತ್ತು ಯೋಗ ಕಾಲೇಜು ಇತ್ತೀಚಿನ ದಿನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಭಾರತದ ವಿವಿಧ ರಾಜ್ಯಗಳಿಂದ ಮತ್ತು ವಿದೇಶದಿಂದ ಬಂದು ವ್ಯಾಸಾಂಗ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಮ. ಎಜುಕೇಶನ್ ಟ್ರಸ್ಟ್‌ನ ಕಾರ್ಯನಿರ್ವಾಹಣ ಅಧಿಕಾರಿ ವಂದಿಸಿದರು. ವೇದಿಕೆಯಲ್ಲಿ […]