ಬೈಕಾಡಿ ಜನಾರ್ದನ ಆಚಾರ್ ನಿಧನ

Sunday, September 13th, 2020
Baikady Janardhana-Achar

ಮಂಗಳೂರು : ಆದರ್ಶ ಶಿಕ್ಷಕ, ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನರಾದರು. ಅವರು ಕೆನರಾ ಹೈ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನರಾಯಣ ಪಟ್ಟಣದ ಮಲನಾಡು ಪಿಯು ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ವಿಶ್ವ ಹಿಂದೂ ಪರಿಷತ್‌ನಲ್ಲೂ ಗುರುತಿಸಿಕೊಂಡಿದ್ದರು. ಎಸ್‌ಕೆಜಿಐ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿದ್ದ ಅವರು ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು. ಶಾಲಾ ದಿನಗಳಿಂದಲೇ ಅನೇಕರಿಗೆ […]