ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ… ಈ ಬಾರಿಯ ವಿಶೇಷತೆಗಳು ಇಂತಿವೆ!

Monday, April 16th, 2018
siddaramaih

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಟಿಕೆಟ್ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರುಪತ್ಯ ಮೆರೆದಿದ್ದಾರೆ. ಜೆಡಿಎಸ್‌ನಿಂದ ಬಂದವರಿಗೆ ಟಿಕೆಟ್ ಕೊಡಿಸುವಲ್ಲಿ ಕಡೆಗೂ ಯಶಸ್ವಿಯಾಗಿದ್ದು, 12 ಹಾಲಿಗಳ ಬದಲು ಹೊಸ ಮುಖಗಳಿಗೂ ಅವಕಾಶ ನೀಡಿದ್ದಾರೆ. ಹೌದು, ನಿರೀಕ್ಷೆಯಂತೆ ಸಿಎಂ ಶಿಫಾರಸಿಗೆ ಅಂಕಿತ ಹಾಕಿರುವ ಹೈಕಮಾಂಡ್ ಸಿದ್ದು ಅಣತಿಯಂತೆ ಟಿಕೆಟ್ ಹಂಚಿಕೆ ಮಾಡಿದೆ. ಈ ಬಾರಿಯ ಟಿಕೆಟ್ ಹಂಚಿಕೆಯ ಹೈಲೈಟ್ಸ್ ಎಂದರೆ 15 ಮಹಿಳೆಯರಿಗೆ ಟಿಕೆಟ್, ಕಾಂಗ್ರೆಸ್ ಸೇರಿದ 7 ಶಾಸಕರಿಗೂ ಟಿಕೆಟ್ ನೀಡಿರುವುದು. ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್, […]