ಯುವತಿಯ ಮೇಲೆ ಮಾಜಿ ಪ್ರಿಯಕರ ಮತ್ತು ಆತನ ಸ್ನೇಹಿತರ ತಂಡದ ದಾಳಿ : ಮೂವರು ಆರೋಪಿಗಳ ಬಂಧನ

Monday, February 1st, 2021
Trishul

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿದ ನಂತರ ಹುಡುಗಿ ಆತನಿಂದ ದೂರವಾಗಲು ನಿರ್ಧರಿದ್ದಳು ಆತ ಕೊಟ್ಟ ಗಿಫ್ಟ್ ಗಳನ್ನೂ ಹಿಂತಿರುಗಿಸಿದ್ದಳು ಇದರಿಂದ ಕೋಪಗೊಂಡ ಮಾಜಿ ಪ್ರಿಯಕರ ಮತ್ತು ಆತನ ಸ್ನೇಹಿತರ ತಂಡ ನಗರದ ರೆಸ್ಟೋರೆಂಟ್‌ವೊಂದರಲ್ಲಿ ಯುವತಿಯ ಮೇಲೆ ದಾಳಿ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಬೊಕ್ಕಪಟ್ಣದ ತ್ರಿಶೂಲ್ ಸಾಲ್ಯಾನ್ (19), ಕೋಡಿಕಲ್‌ನ ಸಂತೋಷ್ ಪೂಜಾರಿ (19) ಮತ್ತು ಅಶೋಕ್ ನಗರದ […]

ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆ, ಇಬ್ಬರಿಗಾಗಿ ಶೋಧ

Wednesday, December 2nd, 2020
Chintan Hasainar

ಮಂಗಳೂರು:  ಸೋಮವಾರ ರಾತ್ರಿ ನಡೆದ ಬೋಟ್ ಮುಳುಗಡೆ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಬುಧವಾರ ಇಬ್ಬರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ನಾಲ್ಕು ಜನರ ಮೃತದೇಹ ಪತ್ತೆಯಾದಂತಾಗಿದೆ. ಬೊಕ್ಕಪಟ್ಣ ನಿವಾಸಿ ಚಿಂತನ್ (21) ಮತ್ತು ಕಸ್ಬಾ ಬೆಂಗ್ರೆ ನಿವಾಸಿ ಹಸೈನಾರ್ (25) ಅವರ ಮೃತದೇಹ ಇಂದು ಪತ್ತೆಯಾಗಿದೆ. ಬೊಕ್ಕಪಟ್ಣ ಬೆಂಗ್ರೆಯ ಪಾಂಡುರಂಗ ಸುವರ್ಣ (58) ಮತ್ತು ಪ್ರೀತಂ (25) ಅವರ ಮೃತದೇಹ ಮಂಗಳವಾರ ಪತ್ತೆಯಾಗಿತ್ತು. ಶ್ರೀ ರಕ್ಷಾ ಬೋಟ್ ಮುಳುಗಡೆ ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. ಕಸ್ಬಾ ಬೆಂಗ್ರೆಯ ಅನ್ಸಾರ್ […]

ಪರ್ಷಿಯನ್ ಬೋಟ್ ಮುಳುಗಡೆ ಇಬ್ಬರ ಮೃತದೇಹ ಪತ್ತೆ, ನಾಲ್ವರಿಗೆ ಶೋಧ

Tuesday, December 1st, 2020
Sri Raksha

ಮಂಗಳೂರು : ಶ್ರೀ ರಕ್ಷಾ ಹೆಸರಿನ ಪರ್ಷಿಯನ್ ಬೋಟ್ ಮುಳುಗಡೆಯಾಗಿ ನಾಪತ್ತೆಯಾದ ಆರು ಮೀನುಗಾರರ ಪೈಕಿ ಇಬ್ಬರ ಮೃತದೇಹ ಮಂಗಳವಾರ ಮಧ್ಯಾಹ್ನ ಪತ್ತೆಯಾಗಿವೆ. ಮಂಗಳೂರಿನ ಬೊಕ್ಕಪಟ್ಣದ ಪಾಂಡುರಂಗ ಸುವರ್ಣ, ಪ್ರೀತಂ ಎಂಬುವರ ಮೃತದೇಹ ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಘಟನೆ ನಡೆದ ಸುತ್ತಲ ಪ್ರದೇಶದಲ್ಲಿ ಮುಳುಗು ತಜ್ಞರು, ಸ್ಥಳೀಯ ಮೀನುಗಾರರು ಮತ್ತು ಕೋಸ್ಟ್ ಗಾರ್ಡ್ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಗ ಇಬ್ಬರ ಮೃತದೇಹವನ್ನು ಮುಳುಗು ತಜ್ಞರು ಮೇಲಕ್ಕೆತ್ತಿದ್ದಾರೆ. ಸೋಮವಾರ ಸಂಜೆ  ಮೀನುಗಾರಿಕೆಗೆ ತೆರಳಿ ಮೀನು ತುಂಬಿಸಿಕೊಂಡು ವಾಪಸ್ […]

ಸ್ಮಾರ್ಟ್ ಆದ ಬೊಕ್ಕಪಟ್ಣ ಸರ್ಕಾರಿ ಶಾಲೆ

Wednesday, December 20th, 2017
govt-school

ಮಂಗಳೂರು: ನಗರದ ಬೊಕ್ಕಪಟ್ಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಇದೀಗ ಸ್ಮಾರ್ಟ್‌ ಆಗಿ ರೂಪುಗೊಂಡಿದೆ. ಮಂಗಳೂರು ಕೋಸ್ಟಲ್‌ ರೌಂಡ್‌ ಟೇಬಲ್‌ನಿಂದ ಶಾಲೆಗೆ ದೃಶ್ಯ–ಶ್ರವಣ ಕೊಠಡಿ ಹಾಗೂ ಸ್ಮಾರ್ಟ್‌ ಕ್ಲಾಸ್‌ಗಳನ್ನು ನಿರ್ಮಿಸಲಾಗಿದೆ. ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಂಡಿರುವ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್–190, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಆಧುನಿಕ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ರೌಂಡ್‌ ಟೇಬಲ್‌ ಅಧ್ಯಕ್ಷ ಸುದೇಶ್‌ ಕರುಣಾಕರ್‌ ತಿಳಿಸಿದರು. […]