ಬೋಳಂಗಡಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರಿನ ಮೇಲೆ ಕಲ್ಲೆಸೆದ ವ್ಯಕ್ತಿ ಯಾರು?

Monday, September 10th, 2018
Rajesh naik

ಮಂಗಳೂರು :  ಕಾಂಗ್ರೆಸ್ ಕಾರ್ಯಕರ್ತರು ಕಲ್ಲಡ್ಕ ಬಳಿಯ ಬೋಳಂಗಡಿ ಎಂಬಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಾರಿನ ಮೇಲೆ ಕಲ್ಲೆಸೆದು ಹಾನಿಗೈದ ಪ್ರಕರಣ  ನಡೆದಿದ್ದು.  ಘಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಬಂಟ್ವಾಳ ನಗರ ಠಾಣೆ ಮುಂದೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಾಜೇಶ್ ನಾಯ್ಕ್ ಪೊಲೀಸ್ ದೂರು ನೀಡಿದ್ದಾರೆ. ಇದೇ ವೇಳೆ ಉದ್ರಿಕ್ತ ಬಿಜೆಪಿ ಕಾರ್ಯಕರ್ತರು ನಾಳೆ ಬಂಟ್ವಾಳ ತಾಲೂಕು ಬಂದ್ ಕರೆ ನೀಡಲು ಮುಂದಾಗಿದ್ದರು. ಆದರೆ, ಶಾಸಕರು […]